3 ದಿನದ ಹಿಂದೆ ಮೃತಪಟ್ಟ ವ್ಯಕ್ತಿಗೆ ಕೊರೋನಾ ಫಾಸಿಟಿವ್..!

3 ದಿನದ ಹಿಂದೆ ಮೃತಪಟ್ಟ ವ್ಯಕ್ತಿಗೆ ಕೊರೋನಾ ಫಾಸಿಟಿವ್..!

Suvarna News   | Asianet News
Published : Jun 03, 2020, 02:56 PM IST

ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದ್ದು ಹೇಗೆ ಎನ್ನುವುದೇ ಈಗ ಯಕ್ಷಪ್ರಶ್ನೆಯಾಗಿದೆ. ಎಲ್ಲಿಯೂ ಓಡಾಡದ ವ್ಯಕ್ತಿಗೆ ಕೊರೋನಾ ಬಂದಿದ್ದು ನಿಜಕ್ಕೂ ಆತಂಕ ಹುಟ್ಟಿಸಿದೆ. ಮೃತಪಟ್ಟ ವ್ಯಕ್ತಿಯ ಸ್ವ್ಯಾಬ್ ಪರೀಕ್ಷೆಯಲ್ಲಿ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು(ಜೂ.03): ನಗರದ ಓಲ್ಡ್ ಪೆನ್ಷನ್ ಮೊಹಲ್ಲಾದ 51 ವರ್ಷದ ವ್ಯಕ್ತಿ ಮೂರು ದಿನಗಳ ಹಿಂದಷ್ಟೇ ಮೃತಪಟ್ಟಿಟ್ಟರು. ಅವರ ಕೊರೋನಾ ಟೆಸ್ಟ್ ಫಲಿತಾಂಶ ಇಂದು ಹೊರಬಿದ್ದಿದ್ದು, ಅವರಿಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ.

ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದ್ದು ಹೇಗೆ ಎನ್ನುವುದೇ ಈಗ ಯಕ್ಷಪ್ರಶ್ನೆಯಾಗಿದೆ. ಎಲ್ಲಿಯೂ ಓಡಾಡದ ವ್ಯಕ್ತಿಗೆ ಕೊರೋನಾ ಬಂದಿದ್ದು ನಿಜಕ್ಕೂ ಆತಂಕ ಹುಟ್ಟಿಸಿದೆ. ಮೃತಪಟ್ಟ ವ್ಯಕ್ತಿಯ ಸ್ವ್ಯಾಬ್ ಪರೀಕ್ಷೆಯಲ್ಲಿ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ವ್ಯಕ್ತಿಗೆ ಉಸಿರಾಟದ ಸಮಸ್ಯೆ ಉಂಟಾದಾಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ರಂ ಆಸ್ಫತ್ರೆಗೆ ದಾಖಲಿಸಲಾಗಿತ್ತು. ಆ ವ್ಯಕ್ತಿಯ ಮನೆಯವರಿಗೆ ಸೋಂಕು ತಗುಲಿದ್ದು, ಅವರಿಂದ ಮೃತಪಟ್ಟ ವ್ಯಕ್ತಿಗೆ ಸೋಂಕು ಬಂದಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!