3 ದಿನದ ಹಿಂದೆ ಮೃತಪಟ್ಟ ವ್ಯಕ್ತಿಗೆ ಕೊರೋನಾ ಫಾಸಿಟಿವ್..!

3 ದಿನದ ಹಿಂದೆ ಮೃತಪಟ್ಟ ವ್ಯಕ್ತಿಗೆ ಕೊರೋನಾ ಫಾಸಿಟಿವ್..!

Suvarna News   | Asianet News
Published : Jun 03, 2020, 02:56 PM IST

ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದ್ದು ಹೇಗೆ ಎನ್ನುವುದೇ ಈಗ ಯಕ್ಷಪ್ರಶ್ನೆಯಾಗಿದೆ. ಎಲ್ಲಿಯೂ ಓಡಾಡದ ವ್ಯಕ್ತಿಗೆ ಕೊರೋನಾ ಬಂದಿದ್ದು ನಿಜಕ್ಕೂ ಆತಂಕ ಹುಟ್ಟಿಸಿದೆ. ಮೃತಪಟ್ಟ ವ್ಯಕ್ತಿಯ ಸ್ವ್ಯಾಬ್ ಪರೀಕ್ಷೆಯಲ್ಲಿ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು(ಜೂ.03): ನಗರದ ಓಲ್ಡ್ ಪೆನ್ಷನ್ ಮೊಹಲ್ಲಾದ 51 ವರ್ಷದ ವ್ಯಕ್ತಿ ಮೂರು ದಿನಗಳ ಹಿಂದಷ್ಟೇ ಮೃತಪಟ್ಟಿಟ್ಟರು. ಅವರ ಕೊರೋನಾ ಟೆಸ್ಟ್ ಫಲಿತಾಂಶ ಇಂದು ಹೊರಬಿದ್ದಿದ್ದು, ಅವರಿಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ.

ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದ್ದು ಹೇಗೆ ಎನ್ನುವುದೇ ಈಗ ಯಕ್ಷಪ್ರಶ್ನೆಯಾಗಿದೆ. ಎಲ್ಲಿಯೂ ಓಡಾಡದ ವ್ಯಕ್ತಿಗೆ ಕೊರೋನಾ ಬಂದಿದ್ದು ನಿಜಕ್ಕೂ ಆತಂಕ ಹುಟ್ಟಿಸಿದೆ. ಮೃತಪಟ್ಟ ವ್ಯಕ್ತಿಯ ಸ್ವ್ಯಾಬ್ ಪರೀಕ್ಷೆಯಲ್ಲಿ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ವ್ಯಕ್ತಿಗೆ ಉಸಿರಾಟದ ಸಮಸ್ಯೆ ಉಂಟಾದಾಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ರಂ ಆಸ್ಫತ್ರೆಗೆ ದಾಖಲಿಸಲಾಗಿತ್ತು. ಆ ವ್ಯಕ್ತಿಯ ಮನೆಯವರಿಗೆ ಸೋಂಕು ತಗುಲಿದ್ದು, ಅವರಿಂದ ಮೃತಪಟ್ಟ ವ್ಯಕ್ತಿಗೆ ಸೋಂಕು ಬಂದಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!