3 ದಿನದ ಹಿಂದೆ ಮೃತಪಟ್ಟ ವ್ಯಕ್ತಿಗೆ ಕೊರೋನಾ ಫಾಸಿಟಿವ್..!

3 ದಿನದ ಹಿಂದೆ ಮೃತಪಟ್ಟ ವ್ಯಕ್ತಿಗೆ ಕೊರೋನಾ ಫಾಸಿಟಿವ್..!

Published : Jun 03, 2020, 02:56 PM IST

ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದ್ದು ಹೇಗೆ ಎನ್ನುವುದೇ ಈಗ ಯಕ್ಷಪ್ರಶ್ನೆಯಾಗಿದೆ. ಎಲ್ಲಿಯೂ ಓಡಾಡದ ವ್ಯಕ್ತಿಗೆ ಕೊರೋನಾ ಬಂದಿದ್ದು ನಿಜಕ್ಕೂ ಆತಂಕ ಹುಟ್ಟಿಸಿದೆ. ಮೃತಪಟ್ಟ ವ್ಯಕ್ತಿಯ ಸ್ವ್ಯಾಬ್ ಪರೀಕ್ಷೆಯಲ್ಲಿ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು(ಜೂ.03): ನಗರದ ಓಲ್ಡ್ ಪೆನ್ಷನ್ ಮೊಹಲ್ಲಾದ 51 ವರ್ಷದ ವ್ಯಕ್ತಿ ಮೂರು ದಿನಗಳ ಹಿಂದಷ್ಟೇ ಮೃತಪಟ್ಟಿಟ್ಟರು. ಅವರ ಕೊರೋನಾ ಟೆಸ್ಟ್ ಫಲಿತಾಂಶ ಇಂದು ಹೊರಬಿದ್ದಿದ್ದು, ಅವರಿಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ.

ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದ್ದು ಹೇಗೆ ಎನ್ನುವುದೇ ಈಗ ಯಕ್ಷಪ್ರಶ್ನೆಯಾಗಿದೆ. ಎಲ್ಲಿಯೂ ಓಡಾಡದ ವ್ಯಕ್ತಿಗೆ ಕೊರೋನಾ ಬಂದಿದ್ದು ನಿಜಕ್ಕೂ ಆತಂಕ ಹುಟ್ಟಿಸಿದೆ. ಮೃತಪಟ್ಟ ವ್ಯಕ್ತಿಯ ಸ್ವ್ಯಾಬ್ ಪರೀಕ್ಷೆಯಲ್ಲಿ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ವ್ಯಕ್ತಿಗೆ ಉಸಿರಾಟದ ಸಮಸ್ಯೆ ಉಂಟಾದಾಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ರಂ ಆಸ್ಫತ್ರೆಗೆ ದಾಖಲಿಸಲಾಗಿತ್ತು. ಆ ವ್ಯಕ್ತಿಯ ಮನೆಯವರಿಗೆ ಸೋಂಕು ತಗುಲಿದ್ದು, ಅವರಿಂದ ಮೃತಪಟ್ಟ ವ್ಯಕ್ತಿಗೆ ಸೋಂಕು ಬಂದಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!