ಕೊರೋನಾ ಕುರಿತಾಗಿ ಬೆಂಗಳೂರು ಮಂದಿಗೆ ಗುಡ್‌ ನ್ಯೂಸ್..!

ಕೊರೋನಾ ಕುರಿತಾಗಿ ಬೆಂಗಳೂರು ಮಂದಿಗೆ ಗುಡ್‌ ನ್ಯೂಸ್..!

Suvarna News   | Asianet News
Published : Apr 29, 2020, 06:31 PM IST

ಕೆಲವರು ಬೆಂಗಳೂರಿನಲ್ಲಿ 42 ಕಂಟೈನ್‌ಮೆಂಟ್ ಝೋನ್‌ಗಳಿರುವುದಾಗಿ ಸುಳ್ಳು ಸುದ್ದಿ ಹರಡಿಸುತ್ತಿದ್ದರು. ಈ ಗೊಂದಲಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆರೆ ಎಳೆದಿದೆ. ಎಕ್ಸ್‌ಕ್ಲೂಸಿವ್ ದಾಖಲೆಗಳನ್ನು ಸುವರ್ಣ ನ್ಯೂಸ್ ಮುಂದಿಟ್ಟಿದೆ.

ಬೆಂಗಳೂರು(ಏ.29): ಬೆಂಗಳೂರು ನಗರದಲ್ಲಿ ವಾಸಿಸುತ್ತಿರುವವರಿಗೊಂದು ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು, ನಗರದಲ್ಲಿ ಕೇವಲ 26 ಕಂಟೈನ್‌ಮೆಂಟ್ ಝೋನ್‌ಗಳಷ್ಟೇ ಇರುವುದು ಎಂದು ಬಿಬಿಎಂಪಿ ಖಚಿತಪಡಿಸಿದೆ.

ಕೆಲವರು ಬೆಂಗಳೂರಿನಲ್ಲಿ 42 ಕಂಟೈನ್‌ಮೆಂಟ್ ಝೋನ್‌ಗಳಿರುವುದಾಗಿ ಸುಳ್ಳು ಸುದ್ದಿ ಹರಡಿಸುತ್ತಿದ್ದರು. ಈ ಗೊಂದಲಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆರೆ ಎಳೆದಿದೆ. ಎಕ್ಸ್‌ಕ್ಲೂಸಿವ್ ದಾಖಲೆಗಳನ್ನು ಸುವರ್ಣ ನ್ಯೂಸ್ ಮುಂದಿಟ್ಟಿದೆ.

ಬೆಂಗಳೂರಿನಲ್ಲಿ ದಿನೇ ದಿನೇ ಕೊರೋನಾ ಸೋಂಕು ಪ್ರಕರಣಗಳು ಇಳಿಕೆಯಾಗುತ್ತಿವೆ. 42 ವಾರ್ಡ್‌ಗಳಲ್ಲಿದ್ದ ಕೊರೋನಾ ಸೋಂಕು ಪ್ರಕರಣಗಳು ಇದೀಗ 26ಕ್ಕೆ ಇಳಿದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!