ಕೊರೋನಾ ಕುರಿತಾಗಿ ಬೆಂಗಳೂರು ಮಂದಿಗೆ ಗುಡ್‌ ನ್ಯೂಸ್..!

ಕೊರೋನಾ ಕುರಿತಾಗಿ ಬೆಂಗಳೂರು ಮಂದಿಗೆ ಗುಡ್‌ ನ್ಯೂಸ್..!

Published : Apr 29, 2020, 06:31 PM IST

ಕೆಲವರು ಬೆಂಗಳೂರಿನಲ್ಲಿ 42 ಕಂಟೈನ್‌ಮೆಂಟ್ ಝೋನ್‌ಗಳಿರುವುದಾಗಿ ಸುಳ್ಳು ಸುದ್ದಿ ಹರಡಿಸುತ್ತಿದ್ದರು. ಈ ಗೊಂದಲಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆರೆ ಎಳೆದಿದೆ. ಎಕ್ಸ್‌ಕ್ಲೂಸಿವ್ ದಾಖಲೆಗಳನ್ನು ಸುವರ್ಣ ನ್ಯೂಸ್ ಮುಂದಿಟ್ಟಿದೆ.

ಬೆಂಗಳೂರು(ಏ.29): ಬೆಂಗಳೂರು ನಗರದಲ್ಲಿ ವಾಸಿಸುತ್ತಿರುವವರಿಗೊಂದು ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು, ನಗರದಲ್ಲಿ ಕೇವಲ 26 ಕಂಟೈನ್‌ಮೆಂಟ್ ಝೋನ್‌ಗಳಷ್ಟೇ ಇರುವುದು ಎಂದು ಬಿಬಿಎಂಪಿ ಖಚಿತಪಡಿಸಿದೆ.

ಕೆಲವರು ಬೆಂಗಳೂರಿನಲ್ಲಿ 42 ಕಂಟೈನ್‌ಮೆಂಟ್ ಝೋನ್‌ಗಳಿರುವುದಾಗಿ ಸುಳ್ಳು ಸುದ್ದಿ ಹರಡಿಸುತ್ತಿದ್ದರು. ಈ ಗೊಂದಲಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆರೆ ಎಳೆದಿದೆ. ಎಕ್ಸ್‌ಕ್ಲೂಸಿವ್ ದಾಖಲೆಗಳನ್ನು ಸುವರ್ಣ ನ್ಯೂಸ್ ಮುಂದಿಟ್ಟಿದೆ.

ಬೆಂಗಳೂರಿನಲ್ಲಿ ದಿನೇ ದಿನೇ ಕೊರೋನಾ ಸೋಂಕು ಪ್ರಕರಣಗಳು ಇಳಿಕೆಯಾಗುತ್ತಿವೆ. 42 ವಾರ್ಡ್‌ಗಳಲ್ಲಿದ್ದ ಕೊರೋನಾ ಸೋಂಕು ಪ್ರಕರಣಗಳು ಇದೀಗ 26ಕ್ಕೆ ಇಳಿದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!