ತತ್ವ ಸಿದ್ದಾಂತ, ನಂಬಿಕೆಯಿಂದ ಯಾರೂ ಸಿದ್ದು ಜೊತೆ ಹೋಗಲ್ಲ: ಬಿಜೆಪಿ

ತತ್ವ ಸಿದ್ದಾಂತ, ನಂಬಿಕೆಯಿಂದ ಯಾರೂ ಸಿದ್ದು ಜೊತೆ ಹೋಗಲ್ಲ: ಬಿಜೆಪಿ

Published : Jan 25, 2022, 05:40 PM ISTUpdated : Jan 25, 2022, 06:05 PM IST

'ಅವಕಾಶವಾದ ಹಾಗೂ ಅಧಿಕಾರದ ದಾಹದಿಂದ ಕಾಂಗ್ರೆಸ್‌ಗೆ ಹೋಗಬಹುದು. ತತ್ತ ಸಿದ್ದಾಂತ, ನಂಬಿಕೆಯಿಂದ ಯಾರೂ ಸಿದ್ದರಾಮಯ್ಯ ಜೊತೆ ಹೋಗಲ್ಲ' ಎಂದು ಬಿಜೆಪಿ ' ಸಿದ್ದರಾಮಯ್ಯ (Siddaramaiah) ಕಾಲೆಳೆದಿದೆ. 

ಬೆಂಗಳೂರು (ಜ. 25): ಜೆಡಿಎಸ್, ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಎಷ್ಟು ಶಾಸಕರಿದ್ದಾರೆ, ಅವರ್ಯಾರು ಎಂದು ನಾವು ಹೇಳುವುದಿಲ್ಲ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಯತ್ನಾಳ್ (Yathnal) ಹೇಳಿದ್ದರು. ಅವರ ಮಾತನ್ನು ಸಿದ್ದರಾಮಯ್ಯ ಪುಷ್ಠೀಕರಿಸಿದ್ದಾರೆ. 

'ಅವಕಾಶವಾದ ಹಾಗೂ ಅಧಿಕಾರದ ದಾಹದಿಮದ ಕಾಂಗ್ರೆಸ್‌ಗೆ ಹೋಗಬಹುದು. ತತ್ತ ಸಿದ್ದಾಂತ, ನಂಬಿಕೆಯಿಂದ ಯಾರೂ ಸಿದ್ದರಾಮಯ್ಯ ಜೊತೆ ಹೋಗಲ್ಲ  ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ. ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ' ಎಂದು ಬಿಜೆಪಿ ಕಾಲೆಳೆದಿದೆ. 
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more