ತತ್ವ ಸಿದ್ದಾಂತ, ನಂಬಿಕೆಯಿಂದ ಯಾರೂ ಸಿದ್ದು ಜೊತೆ ಹೋಗಲ್ಲ: ಬಿಜೆಪಿ

ತತ್ವ ಸಿದ್ದಾಂತ, ನಂಬಿಕೆಯಿಂದ ಯಾರೂ ಸಿದ್ದು ಜೊತೆ ಹೋಗಲ್ಲ: ಬಿಜೆಪಿ

Published : Jan 25, 2022, 05:40 PM ISTUpdated : Jan 25, 2022, 06:05 PM IST

'ಅವಕಾಶವಾದ ಹಾಗೂ ಅಧಿಕಾರದ ದಾಹದಿಂದ ಕಾಂಗ್ರೆಸ್‌ಗೆ ಹೋಗಬಹುದು. ತತ್ತ ಸಿದ್ದಾಂತ, ನಂಬಿಕೆಯಿಂದ ಯಾರೂ ಸಿದ್ದರಾಮಯ್ಯ ಜೊತೆ ಹೋಗಲ್ಲ' ಎಂದು ಬಿಜೆಪಿ ' ಸಿದ್ದರಾಮಯ್ಯ (Siddaramaiah) ಕಾಲೆಳೆದಿದೆ. 

ಬೆಂಗಳೂರು (ಜ. 25): ಜೆಡಿಎಸ್, ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಎಷ್ಟು ಶಾಸಕರಿದ್ದಾರೆ, ಅವರ್ಯಾರು ಎಂದು ನಾವು ಹೇಳುವುದಿಲ್ಲ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಯತ್ನಾಳ್ (Yathnal) ಹೇಳಿದ್ದರು. ಅವರ ಮಾತನ್ನು ಸಿದ್ದರಾಮಯ್ಯ ಪುಷ್ಠೀಕರಿಸಿದ್ದಾರೆ. 

'ಅವಕಾಶವಾದ ಹಾಗೂ ಅಧಿಕಾರದ ದಾಹದಿಮದ ಕಾಂಗ್ರೆಸ್‌ಗೆ ಹೋಗಬಹುದು. ತತ್ತ ಸಿದ್ದಾಂತ, ನಂಬಿಕೆಯಿಂದ ಯಾರೂ ಸಿದ್ದರಾಮಯ್ಯ ಜೊತೆ ಹೋಗಲ್ಲ  ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ. ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ' ಎಂದು ಬಿಜೆಪಿ ಕಾಲೆಳೆದಿದೆ. 
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more