ಆಪರೇಷನ್ ಸಿಂದೂರಕ್ಕೆ ಹೆಜ್ಜೆ ಹೆಜ್ಜೆಗೂ ಅಪಮಾನ, ಜನ ಮಾತಾಡಿದ್ರೆ ತಕ್ಷಣ ಕೇಸ್, ರಾಜಕಾರಣಿಗಳಿಗೇಕೆ ಮಾಫಿ!

ಆಪರೇಷನ್ ಸಿಂದೂರಕ್ಕೆ ಹೆಜ್ಜೆ ಹೆಜ್ಜೆಗೂ ಅಪಮಾನ, ಜನ ಮಾತಾಡಿದ್ರೆ ತಕ್ಷಣ ಕೇಸ್, ರಾಜಕಾರಣಿಗಳಿಗೇಕೆ ಮಾಫಿ!

Published : May 17, 2025, 02:18 PM IST

ರಾಜಕಾರಣಿಗಳು ಆಪರೇಷನ್ ಸಿಂಧೂರದ ಬಗ್ಗೆ ಅಗೌರವದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಾಮಾನ್ಯ ಜನರಿಗೆ ಒಂದು ನ್ಯಾಯ, ಶಾಸಕರಿಗೆ ಒಂದು ನ್ಯಾಯವೇ? ಕೊತ್ತೂರು ಮಂಜುನಾಥ್ ಅವರ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಪೊಲೀಸರು ಯಾಕೆ ಮೌನವಾಗಿದ್ದಾರೆ?

ಬೆಂಗಳೂರು (ಮೇ.17): ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಪರಾಕ್ರಮ ತೋರಿದ ಆಪರೇಷನ್‌ ಸಿಂಧೂರದ ಬಗ್ಗೆ ರಾಜಕಾರಣಿಗಳು ತಮ್ಮ ಮನಸ್ಸಿಗೆ ಬಂದಂತೆ ಮಾತನಾಡಲು ಆರಂಭಿಸಿದ್ದಾರೆ. ಸರ್ಕಾರದ ಮೇಲಂತೂ ಗೌರವವವಿಲ್ಲ. ಕನಿಷ್ಠ ಸೈನ್ಯಕ್ಕಾದರೂ ಗೌರವ ಕೊಡಬೇಕಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಸಾಮಾನ್ಯ ಜನ ರಾಜಕಾರಣಿಗಳ ವಿರುದ್ಧ ಮಾತನಾಡಿದ್ರೆ ತಕ್ಷಣ ಕೇಸ್‌ ಮಾಡಿ ಒಳಗೆ ಕಳಿಸುವ ಪೊಲೀಸರು, ರಾಜಕಾರಣಿಗಳು ದೇಶದ ಸೈನ್ಯದ ಬಗ್ಗೆ ಮಾತನಾಡಿದ್ರೂ ಸುಮ್ಮನೆ ಕುಳಿತಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ ಎನ್ನುವಂತೆ ಕಾಣುತ್ತಿದೆ.

ವಿಶ್ವಗುರು ಮೋದಿಗೆ ಅಮೆರಿಕ, ಚೀನಾ ಬಾಯ್ಕಟ್ ಮಾಡುವ ಧೈರ್ಯ ಇದೆಯಾ? ಸಚಿವ ಖರ್ಗೆ ತೀವ್ರ ವಾಗ್ದಾಳಿ!

ಆಪರೇಷನ್ ಸಿಂಧೂರ ಹೇಳಿಕೆ ಕುರಿತು ಸಾಮಾನ್ಯ ಜನರಿಗೆ ಒಂದು ನ್ಯಾಯ, ಶಾಸಕರಿಗೆ ಒಂದು ನ್ಯಾಯವಾ? ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ವಿವಾದಾತ್ಮಕ ಹೇಳಿಕೆ ನೀಡಿದರೂ ಪೊಲೀಸರು ಯಾವುದೇ ಕೇಸ್‌ ದಾಖಲಿಸದೇ ಸುಮ್ಮನಿದ್ದಾರೆ. ವೋಟ್ ಬ್ಯಾಂಕ್‌ಗಾಗಿ ಆಪರೇಷನ್ ಸಿಂಧೂರ ಮಾಡಿದ್ದಾರೆ ಅಂತ ಹೇಳಿದ್ದಕ್ಕೆ ವ್ಯಕ್ತಿಯ ವಿರುದ್ಧ ಕೇಸ್‌ ಮಾಡಿದ್ದರು. ಆದರೆ,  ಕೊತ್ತೂರು ಮಂಜುನಾಥ್ ವಿರುದ್ಧ ಈವರೆಗೂ ಪ್ರಕರಣ ದಾಖಲಾಗಿಲ್ಲ.
 

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more