ಆಪರೇಷನ್ ಸಿಂದೂರಕ್ಕೆ ಹೆಜ್ಜೆ ಹೆಜ್ಜೆಗೂ ಅಪಮಾನ, ಜನ ಮಾತಾಡಿದ್ರೆ ತಕ್ಷಣ ಕೇಸ್, ರಾಜಕಾರಣಿಗಳಿಗೇಕೆ ಮಾಫಿ!

ಆಪರೇಷನ್ ಸಿಂದೂರಕ್ಕೆ ಹೆಜ್ಜೆ ಹೆಜ್ಜೆಗೂ ಅಪಮಾನ, ಜನ ಮಾತಾಡಿದ್ರೆ ತಕ್ಷಣ ಕೇಸ್, ರಾಜಕಾರಣಿಗಳಿಗೇಕೆ ಮಾಫಿ!

Published : May 17, 2025, 02:18 PM IST

ರಾಜಕಾರಣಿಗಳು ಆಪರೇಷನ್ ಸಿಂಧೂರದ ಬಗ್ಗೆ ಅಗೌರವದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಾಮಾನ್ಯ ಜನರಿಗೆ ಒಂದು ನ್ಯಾಯ, ಶಾಸಕರಿಗೆ ಒಂದು ನ್ಯಾಯವೇ? ಕೊತ್ತೂರು ಮಂಜುನಾಥ್ ಅವರ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಪೊಲೀಸರು ಯಾಕೆ ಮೌನವಾಗಿದ್ದಾರೆ?

ಬೆಂಗಳೂರು (ಮೇ.17): ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಪರಾಕ್ರಮ ತೋರಿದ ಆಪರೇಷನ್‌ ಸಿಂಧೂರದ ಬಗ್ಗೆ ರಾಜಕಾರಣಿಗಳು ತಮ್ಮ ಮನಸ್ಸಿಗೆ ಬಂದಂತೆ ಮಾತನಾಡಲು ಆರಂಭಿಸಿದ್ದಾರೆ. ಸರ್ಕಾರದ ಮೇಲಂತೂ ಗೌರವವವಿಲ್ಲ. ಕನಿಷ್ಠ ಸೈನ್ಯಕ್ಕಾದರೂ ಗೌರವ ಕೊಡಬೇಕಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಸಾಮಾನ್ಯ ಜನ ರಾಜಕಾರಣಿಗಳ ವಿರುದ್ಧ ಮಾತನಾಡಿದ್ರೆ ತಕ್ಷಣ ಕೇಸ್‌ ಮಾಡಿ ಒಳಗೆ ಕಳಿಸುವ ಪೊಲೀಸರು, ರಾಜಕಾರಣಿಗಳು ದೇಶದ ಸೈನ್ಯದ ಬಗ್ಗೆ ಮಾತನಾಡಿದ್ರೂ ಸುಮ್ಮನೆ ಕುಳಿತಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ ಎನ್ನುವಂತೆ ಕಾಣುತ್ತಿದೆ.

ವಿಶ್ವಗುರು ಮೋದಿಗೆ ಅಮೆರಿಕ, ಚೀನಾ ಬಾಯ್ಕಟ್ ಮಾಡುವ ಧೈರ್ಯ ಇದೆಯಾ? ಸಚಿವ ಖರ್ಗೆ ತೀವ್ರ ವಾಗ್ದಾಳಿ!

ಆಪರೇಷನ್ ಸಿಂಧೂರ ಹೇಳಿಕೆ ಕುರಿತು ಸಾಮಾನ್ಯ ಜನರಿಗೆ ಒಂದು ನ್ಯಾಯ, ಶಾಸಕರಿಗೆ ಒಂದು ನ್ಯಾಯವಾ? ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ವಿವಾದಾತ್ಮಕ ಹೇಳಿಕೆ ನೀಡಿದರೂ ಪೊಲೀಸರು ಯಾವುದೇ ಕೇಸ್‌ ದಾಖಲಿಸದೇ ಸುಮ್ಮನಿದ್ದಾರೆ. ವೋಟ್ ಬ್ಯಾಂಕ್‌ಗಾಗಿ ಆಪರೇಷನ್ ಸಿಂಧೂರ ಮಾಡಿದ್ದಾರೆ ಅಂತ ಹೇಳಿದ್ದಕ್ಕೆ ವ್ಯಕ್ತಿಯ ವಿರುದ್ಧ ಕೇಸ್‌ ಮಾಡಿದ್ದರು. ಆದರೆ,  ಕೊತ್ತೂರು ಮಂಜುನಾಥ್ ವಿರುದ್ಧ ಈವರೆಗೂ ಪ್ರಕರಣ ದಾಖಲಾಗಿಲ್ಲ.
 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more