ಆಪರೇಷನ್ ಸಿಂದೂರಕ್ಕೆ ಹೆಜ್ಜೆ ಹೆಜ್ಜೆಗೂ ಅಪಮಾನ, ಜನ ಮಾತಾಡಿದ್ರೆ ತಕ್ಷಣ ಕೇಸ್, ರಾಜಕಾರಣಿಗಳಿಗೇಕೆ ಮಾಫಿ!

ಆಪರೇಷನ್ ಸಿಂದೂರಕ್ಕೆ ಹೆಜ್ಜೆ ಹೆಜ್ಜೆಗೂ ಅಪಮಾನ, ಜನ ಮಾತಾಡಿದ್ರೆ ತಕ್ಷಣ ಕೇಸ್, ರಾಜಕಾರಣಿಗಳಿಗೇಕೆ ಮಾಫಿ!

Published : May 17, 2025, 02:18 PM IST

ರಾಜಕಾರಣಿಗಳು ಆಪರೇಷನ್ ಸಿಂಧೂರದ ಬಗ್ಗೆ ಅಗೌರವದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಾಮಾನ್ಯ ಜನರಿಗೆ ಒಂದು ನ್ಯಾಯ, ಶಾಸಕರಿಗೆ ಒಂದು ನ್ಯಾಯವೇ? ಕೊತ್ತೂರು ಮಂಜುನಾಥ್ ಅವರ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಪೊಲೀಸರು ಯಾಕೆ ಮೌನವಾಗಿದ್ದಾರೆ?

ಬೆಂಗಳೂರು (ಮೇ.17): ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಪರಾಕ್ರಮ ತೋರಿದ ಆಪರೇಷನ್‌ ಸಿಂಧೂರದ ಬಗ್ಗೆ ರಾಜಕಾರಣಿಗಳು ತಮ್ಮ ಮನಸ್ಸಿಗೆ ಬಂದಂತೆ ಮಾತನಾಡಲು ಆರಂಭಿಸಿದ್ದಾರೆ. ಸರ್ಕಾರದ ಮೇಲಂತೂ ಗೌರವವವಿಲ್ಲ. ಕನಿಷ್ಠ ಸೈನ್ಯಕ್ಕಾದರೂ ಗೌರವ ಕೊಡಬೇಕಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಸಾಮಾನ್ಯ ಜನ ರಾಜಕಾರಣಿಗಳ ವಿರುದ್ಧ ಮಾತನಾಡಿದ್ರೆ ತಕ್ಷಣ ಕೇಸ್‌ ಮಾಡಿ ಒಳಗೆ ಕಳಿಸುವ ಪೊಲೀಸರು, ರಾಜಕಾರಣಿಗಳು ದೇಶದ ಸೈನ್ಯದ ಬಗ್ಗೆ ಮಾತನಾಡಿದ್ರೂ ಸುಮ್ಮನೆ ಕುಳಿತಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ ಎನ್ನುವಂತೆ ಕಾಣುತ್ತಿದೆ.

ವಿಶ್ವಗುರು ಮೋದಿಗೆ ಅಮೆರಿಕ, ಚೀನಾ ಬಾಯ್ಕಟ್ ಮಾಡುವ ಧೈರ್ಯ ಇದೆಯಾ? ಸಚಿವ ಖರ್ಗೆ ತೀವ್ರ ವಾಗ್ದಾಳಿ!

ಆಪರೇಷನ್ ಸಿಂಧೂರ ಹೇಳಿಕೆ ಕುರಿತು ಸಾಮಾನ್ಯ ಜನರಿಗೆ ಒಂದು ನ್ಯಾಯ, ಶಾಸಕರಿಗೆ ಒಂದು ನ್ಯಾಯವಾ? ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ವಿವಾದಾತ್ಮಕ ಹೇಳಿಕೆ ನೀಡಿದರೂ ಪೊಲೀಸರು ಯಾವುದೇ ಕೇಸ್‌ ದಾಖಲಿಸದೇ ಸುಮ್ಮನಿದ್ದಾರೆ. ವೋಟ್ ಬ್ಯಾಂಕ್‌ಗಾಗಿ ಆಪರೇಷನ್ ಸಿಂಧೂರ ಮಾಡಿದ್ದಾರೆ ಅಂತ ಹೇಳಿದ್ದಕ್ಕೆ ವ್ಯಕ್ತಿಯ ವಿರುದ್ಧ ಕೇಸ್‌ ಮಾಡಿದ್ದರು. ಆದರೆ,  ಕೊತ್ತೂರು ಮಂಜುನಾಥ್ ವಿರುದ್ಧ ಈವರೆಗೂ ಪ್ರಕರಣ ದಾಖಲಾಗಿಲ್ಲ.
 

 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more