ಆಪರೇಷನ್ ಸಿಂದೂರಕ್ಕೆ ಹೆಜ್ಜೆ ಹೆಜ್ಜೆಗೂ ಅಪಮಾನ, ಜನ ಮಾತಾಡಿದ್ರೆ ತಕ್ಷಣ ಕೇಸ್, ರಾಜಕಾರಣಿಗಳಿಗೇಕೆ ಮಾಫಿ!

ಆಪರೇಷನ್ ಸಿಂದೂರಕ್ಕೆ ಹೆಜ್ಜೆ ಹೆಜ್ಜೆಗೂ ಅಪಮಾನ, ಜನ ಮಾತಾಡಿದ್ರೆ ತಕ್ಷಣ ಕೇಸ್, ರಾಜಕಾರಣಿಗಳಿಗೇಕೆ ಮಾಫಿ!

Published : May 17, 2025, 02:18 PM IST

ರಾಜಕಾರಣಿಗಳು ಆಪರೇಷನ್ ಸಿಂಧೂರದ ಬಗ್ಗೆ ಅಗೌರವದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಾಮಾನ್ಯ ಜನರಿಗೆ ಒಂದು ನ್ಯಾಯ, ಶಾಸಕರಿಗೆ ಒಂದು ನ್ಯಾಯವೇ? ಕೊತ್ತೂರು ಮಂಜುನಾಥ್ ಅವರ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಪೊಲೀಸರು ಯಾಕೆ ಮೌನವಾಗಿದ್ದಾರೆ?

ಬೆಂಗಳೂರು (ಮೇ.17): ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಪರಾಕ್ರಮ ತೋರಿದ ಆಪರೇಷನ್‌ ಸಿಂಧೂರದ ಬಗ್ಗೆ ರಾಜಕಾರಣಿಗಳು ತಮ್ಮ ಮನಸ್ಸಿಗೆ ಬಂದಂತೆ ಮಾತನಾಡಲು ಆರಂಭಿಸಿದ್ದಾರೆ. ಸರ್ಕಾರದ ಮೇಲಂತೂ ಗೌರವವವಿಲ್ಲ. ಕನಿಷ್ಠ ಸೈನ್ಯಕ್ಕಾದರೂ ಗೌರವ ಕೊಡಬೇಕಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಸಾಮಾನ್ಯ ಜನ ರಾಜಕಾರಣಿಗಳ ವಿರುದ್ಧ ಮಾತನಾಡಿದ್ರೆ ತಕ್ಷಣ ಕೇಸ್‌ ಮಾಡಿ ಒಳಗೆ ಕಳಿಸುವ ಪೊಲೀಸರು, ರಾಜಕಾರಣಿಗಳು ದೇಶದ ಸೈನ್ಯದ ಬಗ್ಗೆ ಮಾತನಾಡಿದ್ರೂ ಸುಮ್ಮನೆ ಕುಳಿತಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ ಎನ್ನುವಂತೆ ಕಾಣುತ್ತಿದೆ.

ವಿಶ್ವಗುರು ಮೋದಿಗೆ ಅಮೆರಿಕ, ಚೀನಾ ಬಾಯ್ಕಟ್ ಮಾಡುವ ಧೈರ್ಯ ಇದೆಯಾ? ಸಚಿವ ಖರ್ಗೆ ತೀವ್ರ ವಾಗ್ದಾಳಿ!

ಆಪರೇಷನ್ ಸಿಂಧೂರ ಹೇಳಿಕೆ ಕುರಿತು ಸಾಮಾನ್ಯ ಜನರಿಗೆ ಒಂದು ನ್ಯಾಯ, ಶಾಸಕರಿಗೆ ಒಂದು ನ್ಯಾಯವಾ? ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ವಿವಾದಾತ್ಮಕ ಹೇಳಿಕೆ ನೀಡಿದರೂ ಪೊಲೀಸರು ಯಾವುದೇ ಕೇಸ್‌ ದಾಖಲಿಸದೇ ಸುಮ್ಮನಿದ್ದಾರೆ. ವೋಟ್ ಬ್ಯಾಂಕ್‌ಗಾಗಿ ಆಪರೇಷನ್ ಸಿಂಧೂರ ಮಾಡಿದ್ದಾರೆ ಅಂತ ಹೇಳಿದ್ದಕ್ಕೆ ವ್ಯಕ್ತಿಯ ವಿರುದ್ಧ ಕೇಸ್‌ ಮಾಡಿದ್ದರು. ಆದರೆ,  ಕೊತ್ತೂರು ಮಂಜುನಾಥ್ ವಿರುದ್ಧ ಈವರೆಗೂ ಪ್ರಕರಣ ದಾಖಲಾಗಿಲ್ಲ.
 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more