Caste census: ಜಾತಿಗಣತಿ ವರದಿ ತಿರಸ್ಕರಿಸಿ ಯಾವ್ಯಾವ ಸಚಿವರ ಸಹಿ ? ವರದಿ ಸ್ವೀಕರಿಸಿ ಸಹಿ ಹಾಕಿದ ಸಚಿವರು ಯಾರು ?

Caste census: ಜಾತಿಗಣತಿ ವರದಿ ತಿರಸ್ಕರಿಸಿ ಯಾವ್ಯಾವ ಸಚಿವರ ಸಹಿ ? ವರದಿ ಸ್ವೀಕರಿಸಿ ಸಹಿ ಹಾಕಿದ ಸಚಿವರು ಯಾರು ?

Published : Jan 30, 2024, 01:26 PM ISTUpdated : Jan 30, 2024, 01:27 PM IST

ಕಾಂಗ್ರೆಸ್‌ನೊಳಗೆ ಭುಗಿಲೆದ್ದ ಜಾತಿ ಗಣತಿ ವರದಿ ಸಂಘರ್ಷ
ಸಿದ್ದರಾಮಯ್ಯ ಸಂಪುಟದಲ್ಲೇ ವರದಿ ಪರ-ವಿರೋಧ ಗುದ್ದಾಟ
ಜಾತಿ ಗಣತಿ ವಿಚಾರದಲ್ಲಿ ಸಿದ್ದರಾಮಯ್ಯ ಸಂಪುಟವೇ ಇಬ್ಭಾಗ

ಕಾಂಗ್ರೆಸ್‌ನೊಳಗೆ ಮತ್ತೆ ಜಾತಿ ಗಣತಿ ವರದಿ ಸಂಘರ್ಷ ಭುಗಿಲೆದ್ದಿದೆ. ಜಾತಿ ಗಣತಿ (Caste census) ವಿಚಾರದಲ್ಲಿ ಸಿದ್ದರಾಮಯ್ಯ (Siddaramaiah) ಸಂಪುಟವೇ ಇಬ್ಭಾಗವಾಗಿದೆ. ಈಗಾಗಲೇ ವರದಿ ವಿರುದ್ಧವಾಗಿ ಲಿಂಗಾಯತ, ಒಕ್ಕಲಿಗ ಸಚಿವರು ಸಹಿ ಸಂಗ್ರಹಿಸಿದ್ದಾರೆ. ಇದೀಗ ಶೋಷಿತ ಸಮುದಾಯ ಸಮಾವೇಶದಲ್ಲಿ ವರದಿ ಸ್ವೀಕಾರದ ಘೋಷಣೆ  ಬೆನ್ನಲ್ಲೇ  ಕಾಂತರಾಜ್ ವರದಿ ಜಾರಿಗಾಗಿ ಸಾಲು ಸಾಲು ಸಚಿವರ ಸಹಿ ಹಾಕಿದ್ದಾರೆ. ದಲಿತ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತ ಸಚಿವರರು ವರದಿ ಪರ ಸಹಿ ಹಾಕಿದ್ದಾರೆ. ಕಾಂತರಾಜ್ ವರದಿ(Kantraj report) ಬಗ್ಗೆ ಸಚಿವ ಸಂಪುಟದೊಳಗೆ ಭಿನ್ನಾಭಿಪ್ರಾಯ ಇದ್ದು, ಗೊಂದಲದ ಮಧ್ಯೆ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇದೆ. ಮತ್ತೆ 15 ದಿನ ಜಯಪ್ರಕಾಶ್ ಹೆಗ್ಡೆ ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇದೆ. ಕಳೆದ ಬಾರಿ ಜನವರಿ 31ರವರೆಗೆ ಅವಧಿ ವಿಸ್ತರಣೆಯನ್ನು ಸರ್ಕಾರ ಮಾಡಿತ್ತು. ಮತ್ತೆ ಫೆ‌ಬ್ರವರಿ 15ರವರೆಗೂ ಅಧ್ಯಕ್ಷರ ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇದೆ. ಲೋಕಸಭೆ ಹೊಸ್ತಿಲಲ್ಲಿ ಕಾಂಗ್ರೆಸ್‌ನಲ್ಲೇ(Congress) ಜಾತಿಗಣತಿ ವರದಿ ತಿಕ್ಕಾಟ ಜೋರಾಗಿದೆ.

ಇದನ್ನೂ ವೀಕ್ಷಿಸಿ:  Mandya: ಹನುಮ ಧ್ವಜ ವಿವಾದ ಪ್ರಕರಣ: ಯಾರದ್ದು ಸರಿ? ಯಾರದ್ದು ತಪ್ಪು? ಜೋರಾಗಿದೆ ಚರ್ಚೆ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more