ತೈಲ ಬೆಲೆ ಏರಿಕೆ ಖಂಡಿಸಿ 'ಕೈ' ನಾಯಕರ ಸೈಕಲ್ ಜಾಥಾ;  ನೋ ಸೋಷಿಯಲ್ ಡಿಸ್ಟನ್ಸ್..!

ತೈಲ ಬೆಲೆ ಏರಿಕೆ ಖಂಡಿಸಿ 'ಕೈ' ನಾಯಕರ ಸೈಕಲ್ ಜಾಥಾ; ನೋ ಸೋಷಿಯಲ್ ಡಿಸ್ಟನ್ಸ್..!

Published : Jun 29, 2020, 01:27 PM IST

ಕಚ್ಚಾತೈಲದ ಬೆಲೆ ಕಡಿಮೆ ಆದರೂ  ದೇಶದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ ಎಂದು ಕೈ ನಾಯಕರು ಬೆಲೆ ಏರಿಕೆಯನ್ನು ವಿರೋಧಿಸಿ  ಕೆಪಿಸಿಸಿ ಕಚೇರಿಯಿಂದ ಆದಾಯ ತೆರಿಗೆ ಕಚೇರಿ ತನಕ ಸೈಕಲ್ ಜಾಥಾ ನಡೆಸಿದ್ದಾರೆ. 

ಬೆಂಗಳೂರು (ಜೂ. 29): ಕಚ್ಚಾತೈಲದ ಬೆಲೆ ಕಡಿಮೆ ಆದರೂ  ದೇಶದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ ಎಂದು ಕೈ ನಾಯಕರು ಬೆಲೆ ಏರಿಕೆಯನ್ನು ವಿರೋಧಿಸಿ  ಕೆಪಿಸಿಸಿ ಕಚೇರಿಯಿಂದ ಆದಾಯ ತೆರಿಗೆ ಕಚೇರಿ ತನಕ ಸೈಕಲ್ ಜಾಥಾ ನಡೆಸಿದ್ದಾರೆ. 

ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ 37 ಡಾಲರ್ ಇದೆ. ಈ ಹಿಂದೆ ಮನಮೋಹನ್ ಸಿಂಗ್ ಪ್ರಧಾನಿ ಆಗಿರುವ ವೇಳೆ ಕ್ರೂಡ್ ಆಯ್ಲ್ ಬೆಲೆ 140 ಡಾಲರ್ ವರೆಗೆ ಏರಿತ್ತು. ಅಷ್ಟು ಏರಿಕೆ ಆಗಿದ್ರು ದೇಶದಲ್ಲಿ ಜನಸಾಮಾನ್ಯರಿಗೆ 80 ರೂ ಗೆ ಲೀಟರ್ ಪೆಟ್ರೋಲ್ ದೊರೆಯುತ್ತಿತ್ತು.ಈಗ 37 ಡಾಲರ್ ಗೆ ಕಚ್ಚಾತೈಲದ ಬೆಲೆ ಇಳಿದರು 83 ರೂ ಲೀಟರ್ ಪೆಟ್ರೋಲ್ ದೊರೆಯುತ್ತಿದೆ ಎಂದು ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?