ತೈಲ ಬೆಲೆ ಏರಿಕೆ ಖಂಡಿಸಿ 'ಕೈ' ನಾಯಕರ ಸೈಕಲ್ ಜಾಥಾ;  ನೋ ಸೋಷಿಯಲ್ ಡಿಸ್ಟನ್ಸ್..!

ತೈಲ ಬೆಲೆ ಏರಿಕೆ ಖಂಡಿಸಿ 'ಕೈ' ನಾಯಕರ ಸೈಕಲ್ ಜಾಥಾ; ನೋ ಸೋಷಿಯಲ್ ಡಿಸ್ಟನ್ಸ್..!

Published : Jun 29, 2020, 01:27 PM IST

ಕಚ್ಚಾತೈಲದ ಬೆಲೆ ಕಡಿಮೆ ಆದರೂ  ದೇಶದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ ಎಂದು ಕೈ ನಾಯಕರು ಬೆಲೆ ಏರಿಕೆಯನ್ನು ವಿರೋಧಿಸಿ  ಕೆಪಿಸಿಸಿ ಕಚೇರಿಯಿಂದ ಆದಾಯ ತೆರಿಗೆ ಕಚೇರಿ ತನಕ ಸೈಕಲ್ ಜಾಥಾ ನಡೆಸಿದ್ದಾರೆ. 

ಬೆಂಗಳೂರು (ಜೂ. 29): ಕಚ್ಚಾತೈಲದ ಬೆಲೆ ಕಡಿಮೆ ಆದರೂ  ದೇಶದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ ಎಂದು ಕೈ ನಾಯಕರು ಬೆಲೆ ಏರಿಕೆಯನ್ನು ವಿರೋಧಿಸಿ  ಕೆಪಿಸಿಸಿ ಕಚೇರಿಯಿಂದ ಆದಾಯ ತೆರಿಗೆ ಕಚೇರಿ ತನಕ ಸೈಕಲ್ ಜಾಥಾ ನಡೆಸಿದ್ದಾರೆ. 

ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ 37 ಡಾಲರ್ ಇದೆ. ಈ ಹಿಂದೆ ಮನಮೋಹನ್ ಸಿಂಗ್ ಪ್ರಧಾನಿ ಆಗಿರುವ ವೇಳೆ ಕ್ರೂಡ್ ಆಯ್ಲ್ ಬೆಲೆ 140 ಡಾಲರ್ ವರೆಗೆ ಏರಿತ್ತು. ಅಷ್ಟು ಏರಿಕೆ ಆಗಿದ್ರು ದೇಶದಲ್ಲಿ ಜನಸಾಮಾನ್ಯರಿಗೆ 80 ರೂ ಗೆ ಲೀಟರ್ ಪೆಟ್ರೋಲ್ ದೊರೆಯುತ್ತಿತ್ತು.ಈಗ 37 ಡಾಲರ್ ಗೆ ಕಚ್ಚಾತೈಲದ ಬೆಲೆ ಇಳಿದರು 83 ರೂ ಲೀಟರ್ ಪೆಟ್ರೋಲ್ ದೊರೆಯುತ್ತಿದೆ ಎಂದು ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!