ತೈಲ ಬೆಲೆ ಏರಿಕೆ ಖಂಡಿಸಿ 'ಕೈ' ನಾಯಕರ ಸೈಕಲ್ ಜಾಥಾ;  ನೋ ಸೋಷಿಯಲ್ ಡಿಸ್ಟನ್ಸ್..!

ತೈಲ ಬೆಲೆ ಏರಿಕೆ ಖಂಡಿಸಿ 'ಕೈ' ನಾಯಕರ ಸೈಕಲ್ ಜಾಥಾ; ನೋ ಸೋಷಿಯಲ್ ಡಿಸ್ಟನ್ಸ್..!

Published : Jun 29, 2020, 01:27 PM IST

ಕಚ್ಚಾತೈಲದ ಬೆಲೆ ಕಡಿಮೆ ಆದರೂ  ದೇಶದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ ಎಂದು ಕೈ ನಾಯಕರು ಬೆಲೆ ಏರಿಕೆಯನ್ನು ವಿರೋಧಿಸಿ  ಕೆಪಿಸಿಸಿ ಕಚೇರಿಯಿಂದ ಆದಾಯ ತೆರಿಗೆ ಕಚೇರಿ ತನಕ ಸೈಕಲ್ ಜಾಥಾ ನಡೆಸಿದ್ದಾರೆ. 

ಬೆಂಗಳೂರು (ಜೂ. 29): ಕಚ್ಚಾತೈಲದ ಬೆಲೆ ಕಡಿಮೆ ಆದರೂ  ದೇಶದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ ಎಂದು ಕೈ ನಾಯಕರು ಬೆಲೆ ಏರಿಕೆಯನ್ನು ವಿರೋಧಿಸಿ  ಕೆಪಿಸಿಸಿ ಕಚೇರಿಯಿಂದ ಆದಾಯ ತೆರಿಗೆ ಕಚೇರಿ ತನಕ ಸೈಕಲ್ ಜಾಥಾ ನಡೆಸಿದ್ದಾರೆ. 

ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ 37 ಡಾಲರ್ ಇದೆ. ಈ ಹಿಂದೆ ಮನಮೋಹನ್ ಸಿಂಗ್ ಪ್ರಧಾನಿ ಆಗಿರುವ ವೇಳೆ ಕ್ರೂಡ್ ಆಯ್ಲ್ ಬೆಲೆ 140 ಡಾಲರ್ ವರೆಗೆ ಏರಿತ್ತು. ಅಷ್ಟು ಏರಿಕೆ ಆಗಿದ್ರು ದೇಶದಲ್ಲಿ ಜನಸಾಮಾನ್ಯರಿಗೆ 80 ರೂ ಗೆ ಲೀಟರ್ ಪೆಟ್ರೋಲ್ ದೊರೆಯುತ್ತಿತ್ತು.ಈಗ 37 ಡಾಲರ್ ಗೆ ಕಚ್ಚಾತೈಲದ ಬೆಲೆ ಇಳಿದರು 83 ರೂ ಲೀಟರ್ ಪೆಟ್ರೋಲ್ ದೊರೆಯುತ್ತಿದೆ ಎಂದು ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!