ತೈಲ ಬೆಲೆ ಏರಿಕೆ ಖಂಡಿಸಿ 'ಕೈ' ನಾಯಕರ ಸೈಕಲ್ ಜಾಥಾ;  ನೋ ಸೋಷಿಯಲ್ ಡಿಸ್ಟನ್ಸ್..!

ತೈಲ ಬೆಲೆ ಏರಿಕೆ ಖಂಡಿಸಿ 'ಕೈ' ನಾಯಕರ ಸೈಕಲ್ ಜಾಥಾ; ನೋ ಸೋಷಿಯಲ್ ಡಿಸ್ಟನ್ಸ್..!

Published : Jun 29, 2020, 01:27 PM IST

ಕಚ್ಚಾತೈಲದ ಬೆಲೆ ಕಡಿಮೆ ಆದರೂ  ದೇಶದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ ಎಂದು ಕೈ ನಾಯಕರು ಬೆಲೆ ಏರಿಕೆಯನ್ನು ವಿರೋಧಿಸಿ  ಕೆಪಿಸಿಸಿ ಕಚೇರಿಯಿಂದ ಆದಾಯ ತೆರಿಗೆ ಕಚೇರಿ ತನಕ ಸೈಕಲ್ ಜಾಥಾ ನಡೆಸಿದ್ದಾರೆ. 

ಬೆಂಗಳೂರು (ಜೂ. 29): ಕಚ್ಚಾತೈಲದ ಬೆಲೆ ಕಡಿಮೆ ಆದರೂ  ದೇಶದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ ಎಂದು ಕೈ ನಾಯಕರು ಬೆಲೆ ಏರಿಕೆಯನ್ನು ವಿರೋಧಿಸಿ  ಕೆಪಿಸಿಸಿ ಕಚೇರಿಯಿಂದ ಆದಾಯ ತೆರಿಗೆ ಕಚೇರಿ ತನಕ ಸೈಕಲ್ ಜಾಥಾ ನಡೆಸಿದ್ದಾರೆ. 

ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ 37 ಡಾಲರ್ ಇದೆ. ಈ ಹಿಂದೆ ಮನಮೋಹನ್ ಸಿಂಗ್ ಪ್ರಧಾನಿ ಆಗಿರುವ ವೇಳೆ ಕ್ರೂಡ್ ಆಯ್ಲ್ ಬೆಲೆ 140 ಡಾಲರ್ ವರೆಗೆ ಏರಿತ್ತು. ಅಷ್ಟು ಏರಿಕೆ ಆಗಿದ್ರು ದೇಶದಲ್ಲಿ ಜನಸಾಮಾನ್ಯರಿಗೆ 80 ರೂ ಗೆ ಲೀಟರ್ ಪೆಟ್ರೋಲ್ ದೊರೆಯುತ್ತಿತ್ತು.ಈಗ 37 ಡಾಲರ್ ಗೆ ಕಚ್ಚಾತೈಲದ ಬೆಲೆ ಇಳಿದರು 83 ರೂ ಲೀಟರ್ ಪೆಟ್ರೋಲ್ ದೊರೆಯುತ್ತಿದೆ ಎಂದು ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!