ಹೋಂ ಮಿನಿಸ್ಟರ್‌ ಆಗೋದಿಕ್ಕೆ ಲಾಯಕ್ಕೇನ್ರಿ ನೀವು? ಜ್ಞಾನೇಂದ್ರರಿಗೆ ಸಿದ್ದು ಪ್ರಶ್ನೆ

ಹೋಂ ಮಿನಿಸ್ಟರ್‌ ಆಗೋದಿಕ್ಕೆ ಲಾಯಕ್ಕೇನ್ರಿ ನೀವು? ಜ್ಞಾನೇಂದ್ರರಿಗೆ ಸಿದ್ದು ಪ್ರಶ್ನೆ

Published : Apr 06, 2022, 02:53 PM IST

ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ವಿರುದ್ಧ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ. ಹೋಂ ಮಿನಿಸ್ಟರ್ ಆಗೋದಕ್ಕೆ ಲಾಯಕ್ಕೇನ್ರಿ ನೀವು.? ಎಂದು ಪ್ರಶ್ನಿಸಿದ್ದಾರೆ.  ನಿಮಗೆ ಅನುಭವವೇ ಇಲ್ಲ. ಗೃಹ ಇಲಾಖೆ ಹ್ಯಾಂಡಲ್‌ ಮಾಡೋಕೆ ಬರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ. 06): ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ವಿರುದ್ಧ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ. ಹೋಂ ಮಿನಿಸ್ಟರ್ ಆಗೋದಕ್ಕೆ ಲಾಯಕ್ಕೇನ್ರಿ ನೀವು.? ಎಂದು ಪ್ರಶ್ನಿಸಿದ್ದಾರೆ.  ನಿಮಗೆ ಅನುಭವವೇ ಇಲ್ಲ. ಗೃಹ ಇಲಾಖೆ ಹ್ಯಾಂಡಲ್‌ ಮಾಡೋಕೆ ಬರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಸ್ತೆಯಲ್ಲಿ ತಮ್ಮ ಬೈಕ್‌ಗೆ ಬೈಕ್‌ ಟಚ್‌ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡು ಭಕ್ಷಿಗಾರ್ಡನ್‌ ಸಮೀಪದ ಜೈ ಮಾರುತಿ ನಗರದ ನಿವಾಸಿ ಚಂದ್ರು ಎಂಬ ಯುವಕನೊಬ್ಬನನ್ನು ಕಿಡಿಗೇಡಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ.  ಈ ಹತ್ಯೆಗೆ ಕನ್ನಡ- ಉರ್ದು ಗಲಾಟೆಯೇ ಕಾರಣ ಎನ್ನಲಾಗುತ್ತಿದೆ. ಗೃಹಸಚಿವರೂ ಹೀಗೆ ಹೇಳಿಕೆ ಕೊಟ್ಟಿದ್ದರು. ಕೊನೆಗೆ ಹೇಳಿಕೆಯನ್ನು ಬದಲಾಯಿಸಿದರು. ಈ ರೀತಿ ಗೃಹ ಸಚಿವರೇ ಹೇಳಿಕೆ ಕೊಡುವುದಕ್ಕೆ ಸಿದ್ದು ಗುದ್ದು ಕೊಟ್ಟಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more