ಹೋಂ ಮಿನಿಸ್ಟರ್‌ ಆಗೋದಿಕ್ಕೆ ಲಾಯಕ್ಕೇನ್ರಿ ನೀವು? ಜ್ಞಾನೇಂದ್ರರಿಗೆ ಸಿದ್ದು ಪ್ರಶ್ನೆ

ಹೋಂ ಮಿನಿಸ್ಟರ್‌ ಆಗೋದಿಕ್ಕೆ ಲಾಯಕ್ಕೇನ್ರಿ ನೀವು? ಜ್ಞಾನೇಂದ್ರರಿಗೆ ಸಿದ್ದು ಪ್ರಶ್ನೆ

Published : Apr 06, 2022, 02:53 PM IST

ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ವಿರುದ್ಧ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ. ಹೋಂ ಮಿನಿಸ್ಟರ್ ಆಗೋದಕ್ಕೆ ಲಾಯಕ್ಕೇನ್ರಿ ನೀವು.? ಎಂದು ಪ್ರಶ್ನಿಸಿದ್ದಾರೆ.  ನಿಮಗೆ ಅನುಭವವೇ ಇಲ್ಲ. ಗೃಹ ಇಲಾಖೆ ಹ್ಯಾಂಡಲ್‌ ಮಾಡೋಕೆ ಬರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ. 06): ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ವಿರುದ್ಧ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ. ಹೋಂ ಮಿನಿಸ್ಟರ್ ಆಗೋದಕ್ಕೆ ಲಾಯಕ್ಕೇನ್ರಿ ನೀವು.? ಎಂದು ಪ್ರಶ್ನಿಸಿದ್ದಾರೆ.  ನಿಮಗೆ ಅನುಭವವೇ ಇಲ್ಲ. ಗೃಹ ಇಲಾಖೆ ಹ್ಯಾಂಡಲ್‌ ಮಾಡೋಕೆ ಬರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಸ್ತೆಯಲ್ಲಿ ತಮ್ಮ ಬೈಕ್‌ಗೆ ಬೈಕ್‌ ಟಚ್‌ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡು ಭಕ್ಷಿಗಾರ್ಡನ್‌ ಸಮೀಪದ ಜೈ ಮಾರುತಿ ನಗರದ ನಿವಾಸಿ ಚಂದ್ರು ಎಂಬ ಯುವಕನೊಬ್ಬನನ್ನು ಕಿಡಿಗೇಡಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ.  ಈ ಹತ್ಯೆಗೆ ಕನ್ನಡ- ಉರ್ದು ಗಲಾಟೆಯೇ ಕಾರಣ ಎನ್ನಲಾಗುತ್ತಿದೆ. ಗೃಹಸಚಿವರೂ ಹೀಗೆ ಹೇಳಿಕೆ ಕೊಟ್ಟಿದ್ದರು. ಕೊನೆಗೆ ಹೇಳಿಕೆಯನ್ನು ಬದಲಾಯಿಸಿದರು. ಈ ರೀತಿ ಗೃಹ ಸಚಿವರೇ ಹೇಳಿಕೆ ಕೊಡುವುದಕ್ಕೆ ಸಿದ್ದು ಗುದ್ದು ಕೊಟ್ಟಿದ್ದಾರೆ. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more