ಹೋಂ ಮಿನಿಸ್ಟರ್‌ ಆಗೋದಿಕ್ಕೆ ಲಾಯಕ್ಕೇನ್ರಿ ನೀವು? ಜ್ಞಾನೇಂದ್ರರಿಗೆ ಸಿದ್ದು ಪ್ರಶ್ನೆ

ಹೋಂ ಮಿನಿಸ್ಟರ್‌ ಆಗೋದಿಕ್ಕೆ ಲಾಯಕ್ಕೇನ್ರಿ ನೀವು? ಜ್ಞಾನೇಂದ್ರರಿಗೆ ಸಿದ್ದು ಪ್ರಶ್ನೆ

Published : Apr 06, 2022, 02:53 PM IST

ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ವಿರುದ್ಧ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ. ಹೋಂ ಮಿನಿಸ್ಟರ್ ಆಗೋದಕ್ಕೆ ಲಾಯಕ್ಕೇನ್ರಿ ನೀವು.? ಎಂದು ಪ್ರಶ್ನಿಸಿದ್ದಾರೆ.  ನಿಮಗೆ ಅನುಭವವೇ ಇಲ್ಲ. ಗೃಹ ಇಲಾಖೆ ಹ್ಯಾಂಡಲ್‌ ಮಾಡೋಕೆ ಬರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ. 06): ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ವಿರುದ್ಧ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ. ಹೋಂ ಮಿನಿಸ್ಟರ್ ಆಗೋದಕ್ಕೆ ಲಾಯಕ್ಕೇನ್ರಿ ನೀವು.? ಎಂದು ಪ್ರಶ್ನಿಸಿದ್ದಾರೆ.  ನಿಮಗೆ ಅನುಭವವೇ ಇಲ್ಲ. ಗೃಹ ಇಲಾಖೆ ಹ್ಯಾಂಡಲ್‌ ಮಾಡೋಕೆ ಬರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಸ್ತೆಯಲ್ಲಿ ತಮ್ಮ ಬೈಕ್‌ಗೆ ಬೈಕ್‌ ಟಚ್‌ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡು ಭಕ್ಷಿಗಾರ್ಡನ್‌ ಸಮೀಪದ ಜೈ ಮಾರುತಿ ನಗರದ ನಿವಾಸಿ ಚಂದ್ರು ಎಂಬ ಯುವಕನೊಬ್ಬನನ್ನು ಕಿಡಿಗೇಡಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ.  ಈ ಹತ್ಯೆಗೆ ಕನ್ನಡ- ಉರ್ದು ಗಲಾಟೆಯೇ ಕಾರಣ ಎನ್ನಲಾಗುತ್ತಿದೆ. ಗೃಹಸಚಿವರೂ ಹೀಗೆ ಹೇಳಿಕೆ ಕೊಟ್ಟಿದ್ದರು. ಕೊನೆಗೆ ಹೇಳಿಕೆಯನ್ನು ಬದಲಾಯಿಸಿದರು. ಈ ರೀತಿ ಗೃಹ ಸಚಿವರೇ ಹೇಳಿಕೆ ಕೊಡುವುದಕ್ಕೆ ಸಿದ್ದು ಗುದ್ದು ಕೊಟ್ಟಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more