ಹೋಂ ಮಿನಿಸ್ಟರ್‌ ಆಗೋದಿಕ್ಕೆ ಲಾಯಕ್ಕೇನ್ರಿ ನೀವು? ಜ್ಞಾನೇಂದ್ರರಿಗೆ ಸಿದ್ದು ಪ್ರಶ್ನೆ

ಹೋಂ ಮಿನಿಸ್ಟರ್‌ ಆಗೋದಿಕ್ಕೆ ಲಾಯಕ್ಕೇನ್ರಿ ನೀವು? ಜ್ಞಾನೇಂದ್ರರಿಗೆ ಸಿದ್ದು ಪ್ರಶ್ನೆ

Published : Apr 06, 2022, 02:53 PM IST

ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ವಿರುದ್ಧ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ. ಹೋಂ ಮಿನಿಸ್ಟರ್ ಆಗೋದಕ್ಕೆ ಲಾಯಕ್ಕೇನ್ರಿ ನೀವು.? ಎಂದು ಪ್ರಶ್ನಿಸಿದ್ದಾರೆ.  ನಿಮಗೆ ಅನುಭವವೇ ಇಲ್ಲ. ಗೃಹ ಇಲಾಖೆ ಹ್ಯಾಂಡಲ್‌ ಮಾಡೋಕೆ ಬರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ. 06): ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ವಿರುದ್ಧ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ. ಹೋಂ ಮಿನಿಸ್ಟರ್ ಆಗೋದಕ್ಕೆ ಲಾಯಕ್ಕೇನ್ರಿ ನೀವು.? ಎಂದು ಪ್ರಶ್ನಿಸಿದ್ದಾರೆ.  ನಿಮಗೆ ಅನುಭವವೇ ಇಲ್ಲ. ಗೃಹ ಇಲಾಖೆ ಹ್ಯಾಂಡಲ್‌ ಮಾಡೋಕೆ ಬರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಸ್ತೆಯಲ್ಲಿ ತಮ್ಮ ಬೈಕ್‌ಗೆ ಬೈಕ್‌ ಟಚ್‌ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡು ಭಕ್ಷಿಗಾರ್ಡನ್‌ ಸಮೀಪದ ಜೈ ಮಾರುತಿ ನಗರದ ನಿವಾಸಿ ಚಂದ್ರು ಎಂಬ ಯುವಕನೊಬ್ಬನನ್ನು ಕಿಡಿಗೇಡಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ.  ಈ ಹತ್ಯೆಗೆ ಕನ್ನಡ- ಉರ್ದು ಗಲಾಟೆಯೇ ಕಾರಣ ಎನ್ನಲಾಗುತ್ತಿದೆ. ಗೃಹಸಚಿವರೂ ಹೀಗೆ ಹೇಳಿಕೆ ಕೊಟ್ಟಿದ್ದರು. ಕೊನೆಗೆ ಹೇಳಿಕೆಯನ್ನು ಬದಲಾಯಿಸಿದರು. ಈ ರೀತಿ ಗೃಹ ಸಚಿವರೇ ಹೇಳಿಕೆ ಕೊಡುವುದಕ್ಕೆ ಸಿದ್ದು ಗುದ್ದು ಕೊಟ್ಟಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more