ಮೈಸೂರು ದಸರಾ ಮುನ್ನವೇ ಮಹಿಷ ದಸರಾಗೆ ಸಿದ್ಧತೆ: ಸರ್ಕಾರ ಅನುಮತಿ ನೀಡದಿದ್ದರೂ ಪುಷ್ಪಾರ್ಚನೆಗೆ ತೀರ್ಮಾನ

ಮೈಸೂರು ದಸರಾ ಮುನ್ನವೇ ಮಹಿಷ ದಸರಾಗೆ ಸಿದ್ಧತೆ: ಸರ್ಕಾರ ಅನುಮತಿ ನೀಡದಿದ್ದರೂ ಪುಷ್ಪಾರ್ಚನೆಗೆ ತೀರ್ಮಾನ

Published : Sep 09, 2023, 10:42 AM IST

ಮೈಸೂರಿನಲ್ಲಿ ದಸರಾಗೂ ಮುನ್ನವೇ ಮಹಿಷ ದಸರಾ ಹೆಚ್ಚು ಸದ್ದು ಮಾಡುತ್ತಿದೆ. ಸರ್ಕಾರದಿಂದ ಅನುಮತಿಯೇ ಸಿಗದಿದ್ದರೂ ಬೆಟ್ಟದಲ್ಲೇ ಮಹಿಷನಿಗೆ ಪುಷ್ಪಾರ್ಚನೆ ಮಾಡಲು ಸಮಿತಿ ತೀರ್ಮಾನ ಮಾಡಿದೆ. ಇತ್ತ ಗಲಾಟೆ ಆದ್ರೂ ಸರಿಯೇ ನಾವು ಅವಕಾಶ ಕೊಡಲ್ಲ ಎನ್ನುತ್ತಿದ್ದಾರೆ ಸಂಸದ ಪ್ರತಾಪ್ ಸಿಂಹ. ಆದರೆ ಸರ್ಕಾರದ ಮೌನ ಅಧಿಕಾರಿಗಳಲ್ಲಿ ಗೊಂದಲ ಮೂಡಿಸುತ್ತಿದೆ.

ಅರಮನೆ ನಗರಿಯಲ್ಲಿ ವಿಶ್ವ ವಿಖ್ಯಾತಿ ಮೈಸೂರು ದಸರಾಗೆ(Dasara) ಭರ್ಜರಿ ತಯಾರಿ ನಡೆಸಿದೆ. ಇದರ ನಡುವೆ ಈ ಬಾರಿ ಚಾಮುಂಡಿ ಬೆಟ್ಟದಲ್ಲಿ(Chamundi Hill) ಮಹಿಷ ದಸರಾ(Mahisha dasara) ವಿವಾದ ಭುಗಿಲೆದ್ದಿದೆ. ಸರ್ಕಾರದಿಮದ ಅನುಮತಿ ದೊರೆಯುವುದಕ್ಕೂ ಮುನ್ನವೇ ಆಚರಣೆಗೆ ಸಿದ್ಧತೆ ಶುರುವಾಗಿದೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ  ಅನುಮತಿ ನೀಡದ ಕಾರಣ ಸ್ಥಗಿತಗೊಂಡಿದ್ದ  ಮಹಿಷ ದಸರಾವನ್ನು ಈ ಬಾರಿ ಆಚರಿಸಲು ಮಹಿಷ ದಸರಾ ಆಚರಣಾ ಸಮಿತಿ ನಿರ್ಧರಿಸಿದೆ. ಸದ್ಯ ಇದುವರೆಗೂ ಮಹಿಷ ದಸರಾ ಆಚರಣೆಗೆ ಸರ್ಕಾರ ಯಾವುದೇ ಅನುಮತಿ ನೀಡಿಲ್ಲ. ಆದರೆ  ಇದೇ ಅಕ್ಟೋಬರ್ 15 ರಂದು ಸಾಂಪ್ರದಾಯಿಕ ದಸರಾ ಉದ್ಘಾಟನೆ ಆಗುತ್ತಿದ್ದು, ಅದಕ್ಕೂ 2 ದಿನ ಮುನ್ನವೇ ಮಹಿಷ ದಸರಾ ಆಚರಣೆ ಮಾಡುತ್ತಿದ್ದಾರೆ. ಮಹಿಷ ದಸರಾ ಆಚರಣಾ ಸಮಿತಿ ತೀರ್ಮಾನಿಸಿದೆ. ಈ ಸಂಬಂಧ ಕರಪತ್ರವನ್ನೂ ಹಂಚಲಾಗ್ತಿದೆ. ಮಹಿಷ ದಸರ ಆಚರಣೆಗೆ ಸಂಸದ ಪ್ರತಾಪ್ ಸಿಂಹ(Pratap Simha) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಘರ್ಷಣೆ ಆದರೂ ಸರಿಯೇ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಅವಕಾಶ ನೀಡಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  G20 Summit: ಬಲಾಢ್ಯ ನಾಯಕರ ಆಗಮನ.. ದೆಹಲಿಯಲ್ಲಿ ಬಿಗಿ ಬಂದೋಬಸ್ತ್

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more