ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದರೆ 3 ವರ್ಷ ಜೈಲು ಸೇರಬೇಕಾಗುತ್ತೆ ಹುಷಾರ್..!

ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದರೆ 3 ವರ್ಷ ಜೈಲು ಸೇರಬೇಕಾಗುತ್ತೆ ಹುಷಾರ್..!

Suvarna News   | Asianet News
Published : Apr 22, 2020, 04:12 PM ISTUpdated : Apr 22, 2020, 04:14 PM IST

ಕೊರನಾ ವಾರಿಯರ್ಸ್‌ ರಕ್ಷಣೆಗಾಗಿ ಸುಗ್ರೀವಾಜ್ಞೆ ತರಲಾಗಿದ್ದು ಅವರ ಮೇಲೆ ದಾಳಿ ಮಾಡಿದರೆ 3 ವರ್ಷ ಜೈಲು ಸೇರಬೇಕಾಗುತ್ತದೆ. ಬರೀ ಜೈಲು ಶಿಕ್ಷೆ ಮಾತ್ರವಲ್ಲ, ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಿದ್ಧತೆ ನಡೆಸಲಾಗಿದೆ. ಈ ಸಂಬಂಧ ಸರ್ಕಾರ ರಾಜ್ಯಪಾಲರಿಗೆ ಫೈಲ್ ರವಾನಿಸಿದೆ. ರಾಜ್ಯಪಾಲರ ಸಹಿ ಬಿದ್ದ ಕೂಡಲೇ ಜಾರಿಗೆ ಬರಲಿದೆ. 

 

ಬೆಂಗಳೂರು (ಏ. 22): ಕೊರನಾ ವಾರಿಯರ್ಸ್‌ ರಕ್ಷಣೆಗಾಗಿ ಸುಗ್ರೀವಾಜ್ಞೆ ತರಲಾಗಿದ್ದು ಅವರ ಮೇಲೆ ದಾಳಿ ಮಾಡಿದರೆ 3 ವರ್ಷ ಜೈಲು ಸೇರಬೇಕಾಗುತ್ತದೆ. ಬರೀ ಜೈಲು ಶಿಕ್ಷೆ ಮಾತ್ರವಲ್ಲ, ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಿದ್ಧತೆ ನಡೆಸಲಾಗಿದೆ. ಈ ಸಂಬಂಧ ಸರ್ಕಾರ ರಾಜ್ಯಪಾಲರಿಗೆ ಫೈಲ್ ರವಾನಿಸಿದೆ. ರಾಜ್ಯಪಾಲರ ಸಹಿ ಬಿದ್ದ ಕೂಡಲೇ ಜಾರಿಗೆ ಬರಲಿದೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ