ಅಫ್ಘಾನಿಸ್ತಾನದಲ್ಲಿ ಸಿಲುಕಿರೋ ಎಷ್ಟು ಕನ್ನಡಿಗರ ರಕ್ಷಣೆ ಆಗಿದೆ? ನೋಡಲ್ ಅಧಿಕಾರಿ ಮಾಹಿತಿ

ಅಫ್ಘಾನಿಸ್ತಾನದಲ್ಲಿ ಸಿಲುಕಿರೋ ಎಷ್ಟು ಕನ್ನಡಿಗರ ರಕ್ಷಣೆ ಆಗಿದೆ? ನೋಡಲ್ ಅಧಿಕಾರಿ ಮಾಹಿತಿ

Published : Aug 21, 2021, 07:25 PM IST

ಅಫ್ಘಾನ್‌ನಲ್ಲಿ ಸಿಲುಕಿರುವ ವಿವಿಧ ರಾಷ್ಟ್ರಗಳ ಪ್ರಜೆಗಳನ್ನು ಆಯಾ ದೇಶ ರಕ್ಷಣೆ ಮಾಡುತ್ತಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ರಕ್ಷಣೆ ಮಾಡುವ ಕೆಲಸವನ್ನು ಭಾರತ ಸರ್ಕಾರ ಮತ್ತು ಭಾರತೀಯ ವಾಯುಸೇನೆ ಮಾಡುತ್ತಿದೆ. ಇನ್ನು ಇಲ್ಲಿಯವರೆಗೂ ಎಷ್ಟು ಕನ್ನಡಿಗರನ್ನ ರಕ್ಷಣೆ ಮಾಡಲಾಗಿದೆ? ಈ ಬಗ್ಗೆ ನೋಡಲ್ ಅಧಿಕಾರಿ ಕೊಟ್ಟ ಮಾಹಿತಿ ಹೀಗಿದೆ.

ಬೆಂಗಳೂರು, (ಆ.21): ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದು, ತಾಲಿಬಾನಿಗಳ ಕೈ ಸಿಕ್ಕ ಅಫ್ಘನ್ನರು ನರಳಾಡುತ್ತಿದ್ದಾರೆ. ಇನ್ನುಳಿದವರು ಬದುಕುಳಿದರೆ ಭಿಕ್ಷೆ ಬೇಡಿಯಾದರೂ ಜೀವನ ಮಾಡುತ್ತೇವೆ ಅಂತಾ ರಾತ್ರೋರಾತ್ರಿ ದೇಶ ಬಿಟ್ಟು ಪರಾರಿಯಾಗುತ್ತಿದ್ದಾರೆ. 

ಕಾಬೂಲ್‌ ಬಿಡಲು ಕಾಯುತ್ತಿರುವ ಭಾರತೀಯರು ಸೇಫ್!

ಅಫ್ಘಾನ್‌ನಲ್ಲಿ ಸಿಲುಕಿರುವ ವಿವಿಧ ರಾಷ್ಟ್ರಗಳ ಪ್ರಜೆಗಳನ್ನು ಆಯಾ ದೇಶ ರಕ್ಷಣೆ ಮಾಡುತ್ತಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ರಕ್ಷಣೆ ಮಾಡುವ ಕೆಲಸವನ್ನು ಭಾರತ ಸರ್ಕಾರ ಮತ್ತು ಭಾರತೀಯ ವಾಯುಸೇನೆ ಮಾಡುತ್ತಿದೆ. ಇನ್ನು ಇಲ್ಲಿಯವರೆಗೂ ಎಷ್ಟು ಕನ್ನಡಿಗರನ್ನ ರಕ್ಷಣೆ ಮಾಡಲಾಗಿದೆ? ಈ ಬಗ್ಗೆ ನೋಡಲ್ ಅಧಿಕಾರಿ ಕೊಟ್ಟ ಮಾಹಿತಿ ಹೀಗಿದೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?