ಸಿದ್ದವಾಯ್ತು ಆಕ್ಸಿಜನ್ ಬಸ್, ಕೊರೊನಾ ಸಂಕಷ್ಟದ ನಡುವೆ ಶುಭ ಸಮಾಚಾರಗಳಿವು

ಸಿದ್ದವಾಯ್ತು ಆಕ್ಸಿಜನ್ ಬಸ್, ಕೊರೊನಾ ಸಂಕಷ್ಟದ ನಡುವೆ ಶುಭ ಸಮಾಚಾರಗಳಿವು

Suvarna News   | Asianet News
Published : May 14, 2021, 01:35 PM ISTUpdated : May 14, 2021, 02:11 PM IST

- ಕೊರೊನಾ ಸಂಕಷ್ಟದಲ್ಲೂ ಕೆಲ ಸಮಾಧಾನಕರ ವಿಚಾರ

- ಆಕ್ಸಿಜನ್‌ಗಾಗಿ ಸಿದ್ಧವಾಯ್ತು ಬಸ್

- ಓಲಾದಿಂದಲೂ ಆಕ್ಸಿಜನ್ ಸೇವೆ ಶುರು

ಬೆಂಗಳೂರು (ಮೇ. 14): ಕೊರೊನಾ ಸೋಂಕು ಹೆಚ್ಚಳ, ಸಾವು ಹೆಚ್ಚಳ ಸುದ್ದಿಗಳ ನಡುವೆ ಖುಷಿಯ ಸಮಾಚಾರವಿದು. ಬೆಂಗಳೂರಿನ ಕೆಲ ಖಾಸಗಿ ಸಂಸ್ಥೆಗಳು ಜಂಟಿಯಾಗಿ 'ಆಕ್ಸಿಜನ್ ಬಸ್‌' ವ್ಯವಸ್ಥೆ ಮಾಡಿವೆ. ದೊಡ್ಡ ದೊಡ್ಡ ಕೋವಿಡ್ ಆಸ್ಪತ್ರೆಗಳ ಹೊರಗೆ ಈ ಬಸ್‌ಗಳು ನಿಲ್ಲಲಿದ್ದು, ಬೆಡ್‌ ಸಿಗುವವರೆಗೆ ರೋಗಿಗಳು ಇಲ್ಲಿ ಅಕ್ಸಿಜನ್ ಪಡೆಯಬಹುದಾಗಿದೆ. ಇನ್ನು ಓಲಾದಲ್ಲೂ ಕೂಡಾ ಮನೆ ಮನೆಗೆ ಆಕ್ಸಿಜನ್ ಸಿಗಲಿದೆ. ಆಗಸ್ಟ್- ಸೆಪ್ಟೆಂಬರ್ ವೇಳೆಗೆ ಸೋಂಕು ಇಳಿಮುಖವಾಗಲಿದೆಯಂತೆ. ಇವೆಲ್ಲಾ ಖುಷಿ ವಿಚಾರಗಳು ಇಂದಿನ ಸ್ಪೆಷಲ್‌ನಲ್ಲಿ 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?