ಸಿದ್ದವಾಯ್ತು ಆಕ್ಸಿಜನ್ ಬಸ್, ಕೊರೊನಾ ಸಂಕಷ್ಟದ ನಡುವೆ ಶುಭ ಸಮಾಚಾರಗಳಿವು

ಸಿದ್ದವಾಯ್ತು ಆಕ್ಸಿಜನ್ ಬಸ್, ಕೊರೊನಾ ಸಂಕಷ್ಟದ ನಡುವೆ ಶುಭ ಸಮಾಚಾರಗಳಿವು

Suvarna News   | Asianet News
Published : May 14, 2021, 01:35 PM ISTUpdated : May 14, 2021, 02:11 PM IST

- ಕೊರೊನಾ ಸಂಕಷ್ಟದಲ್ಲೂ ಕೆಲ ಸಮಾಧಾನಕರ ವಿಚಾರ

- ಆಕ್ಸಿಜನ್‌ಗಾಗಿ ಸಿದ್ಧವಾಯ್ತು ಬಸ್

- ಓಲಾದಿಂದಲೂ ಆಕ್ಸಿಜನ್ ಸೇವೆ ಶುರು

ಬೆಂಗಳೂರು (ಮೇ. 14): ಕೊರೊನಾ ಸೋಂಕು ಹೆಚ್ಚಳ, ಸಾವು ಹೆಚ್ಚಳ ಸುದ್ದಿಗಳ ನಡುವೆ ಖುಷಿಯ ಸಮಾಚಾರವಿದು. ಬೆಂಗಳೂರಿನ ಕೆಲ ಖಾಸಗಿ ಸಂಸ್ಥೆಗಳು ಜಂಟಿಯಾಗಿ 'ಆಕ್ಸಿಜನ್ ಬಸ್‌' ವ್ಯವಸ್ಥೆ ಮಾಡಿವೆ. ದೊಡ್ಡ ದೊಡ್ಡ ಕೋವಿಡ್ ಆಸ್ಪತ್ರೆಗಳ ಹೊರಗೆ ಈ ಬಸ್‌ಗಳು ನಿಲ್ಲಲಿದ್ದು, ಬೆಡ್‌ ಸಿಗುವವರೆಗೆ ರೋಗಿಗಳು ಇಲ್ಲಿ ಅಕ್ಸಿಜನ್ ಪಡೆಯಬಹುದಾಗಿದೆ. ಇನ್ನು ಓಲಾದಲ್ಲೂ ಕೂಡಾ ಮನೆ ಮನೆಗೆ ಆಕ್ಸಿಜನ್ ಸಿಗಲಿದೆ. ಆಗಸ್ಟ್- ಸೆಪ್ಟೆಂಬರ್ ವೇಳೆಗೆ ಸೋಂಕು ಇಳಿಮುಖವಾಗಲಿದೆಯಂತೆ. ಇವೆಲ್ಲಾ ಖುಷಿ ವಿಚಾರಗಳು ಇಂದಿನ ಸ್ಪೆಷಲ್‌ನಲ್ಲಿ 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!