ಸಿದ್ದವಾಯ್ತು ಆಕ್ಸಿಜನ್ ಬಸ್, ಕೊರೊನಾ ಸಂಕಷ್ಟದ ನಡುವೆ ಶುಭ ಸಮಾಚಾರಗಳಿವು

ಸಿದ್ದವಾಯ್ತು ಆಕ್ಸಿಜನ್ ಬಸ್, ಕೊರೊನಾ ಸಂಕಷ್ಟದ ನಡುವೆ ಶುಭ ಸಮಾಚಾರಗಳಿವು

Suvarna News   | Asianet News
Published : May 14, 2021, 01:35 PM ISTUpdated : May 14, 2021, 02:11 PM IST

- ಕೊರೊನಾ ಸಂಕಷ್ಟದಲ್ಲೂ ಕೆಲ ಸಮಾಧಾನಕರ ವಿಚಾರ

- ಆಕ್ಸಿಜನ್‌ಗಾಗಿ ಸಿದ್ಧವಾಯ್ತು ಬಸ್

- ಓಲಾದಿಂದಲೂ ಆಕ್ಸಿಜನ್ ಸೇವೆ ಶುರು

ಬೆಂಗಳೂರು (ಮೇ. 14): ಕೊರೊನಾ ಸೋಂಕು ಹೆಚ್ಚಳ, ಸಾವು ಹೆಚ್ಚಳ ಸುದ್ದಿಗಳ ನಡುವೆ ಖುಷಿಯ ಸಮಾಚಾರವಿದು. ಬೆಂಗಳೂರಿನ ಕೆಲ ಖಾಸಗಿ ಸಂಸ್ಥೆಗಳು ಜಂಟಿಯಾಗಿ 'ಆಕ್ಸಿಜನ್ ಬಸ್‌' ವ್ಯವಸ್ಥೆ ಮಾಡಿವೆ. ದೊಡ್ಡ ದೊಡ್ಡ ಕೋವಿಡ್ ಆಸ್ಪತ್ರೆಗಳ ಹೊರಗೆ ಈ ಬಸ್‌ಗಳು ನಿಲ್ಲಲಿದ್ದು, ಬೆಡ್‌ ಸಿಗುವವರೆಗೆ ರೋಗಿಗಳು ಇಲ್ಲಿ ಅಕ್ಸಿಜನ್ ಪಡೆಯಬಹುದಾಗಿದೆ. ಇನ್ನು ಓಲಾದಲ್ಲೂ ಕೂಡಾ ಮನೆ ಮನೆಗೆ ಆಕ್ಸಿಜನ್ ಸಿಗಲಿದೆ. ಆಗಸ್ಟ್- ಸೆಪ್ಟೆಂಬರ್ ವೇಳೆಗೆ ಸೋಂಕು ಇಳಿಮುಖವಾಗಲಿದೆಯಂತೆ. ಇವೆಲ್ಲಾ ಖುಷಿ ವಿಚಾರಗಳು ಇಂದಿನ ಸ್ಪೆಷಲ್‌ನಲ್ಲಿ 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!