ಸಿದ್ದವಾಯ್ತು ಆಕ್ಸಿಜನ್ ಬಸ್, ಕೊರೊನಾ ಸಂಕಷ್ಟದ ನಡುವೆ ಶುಭ ಸಮಾಚಾರಗಳಿವು

ಸಿದ್ದವಾಯ್ತು ಆಕ್ಸಿಜನ್ ಬಸ್, ಕೊರೊನಾ ಸಂಕಷ್ಟದ ನಡುವೆ ಶುಭ ಸಮಾಚಾರಗಳಿವು

Published : May 14, 2021, 01:35 PM ISTUpdated : May 14, 2021, 02:11 PM IST

- ಕೊರೊನಾ ಸಂಕಷ್ಟದಲ್ಲೂ ಕೆಲ ಸಮಾಧಾನಕರ ವಿಚಾರ

- ಆಕ್ಸಿಜನ್‌ಗಾಗಿ ಸಿದ್ಧವಾಯ್ತು ಬಸ್

- ಓಲಾದಿಂದಲೂ ಆಕ್ಸಿಜನ್ ಸೇವೆ ಶುರು

ಬೆಂಗಳೂರು (ಮೇ. 14): ಕೊರೊನಾ ಸೋಂಕು ಹೆಚ್ಚಳ, ಸಾವು ಹೆಚ್ಚಳ ಸುದ್ದಿಗಳ ನಡುವೆ ಖುಷಿಯ ಸಮಾಚಾರವಿದು. ಬೆಂಗಳೂರಿನ ಕೆಲ ಖಾಸಗಿ ಸಂಸ್ಥೆಗಳು ಜಂಟಿಯಾಗಿ 'ಆಕ್ಸಿಜನ್ ಬಸ್‌' ವ್ಯವಸ್ಥೆ ಮಾಡಿವೆ. ದೊಡ್ಡ ದೊಡ್ಡ ಕೋವಿಡ್ ಆಸ್ಪತ್ರೆಗಳ ಹೊರಗೆ ಈ ಬಸ್‌ಗಳು ನಿಲ್ಲಲಿದ್ದು, ಬೆಡ್‌ ಸಿಗುವವರೆಗೆ ರೋಗಿಗಳು ಇಲ್ಲಿ ಅಕ್ಸಿಜನ್ ಪಡೆಯಬಹುದಾಗಿದೆ. ಇನ್ನು ಓಲಾದಲ್ಲೂ ಕೂಡಾ ಮನೆ ಮನೆಗೆ ಆಕ್ಸಿಜನ್ ಸಿಗಲಿದೆ. ಆಗಸ್ಟ್- ಸೆಪ್ಟೆಂಬರ್ ವೇಳೆಗೆ ಸೋಂಕು ಇಳಿಮುಖವಾಗಲಿದೆಯಂತೆ. ಇವೆಲ್ಲಾ ಖುಷಿ ವಿಚಾರಗಳು ಇಂದಿನ ಸ್ಪೆಷಲ್‌ನಲ್ಲಿ 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!