ಸಿದ್ದವಾಯ್ತು ಆಕ್ಸಿಜನ್ ಬಸ್, ಕೊರೊನಾ ಸಂಕಷ್ಟದ ನಡುವೆ ಶುಭ ಸಮಾಚಾರಗಳಿವು

ಸಿದ್ದವಾಯ್ತು ಆಕ್ಸಿಜನ್ ಬಸ್, ಕೊರೊನಾ ಸಂಕಷ್ಟದ ನಡುವೆ ಶುಭ ಸಮಾಚಾರಗಳಿವು

Suvarna News   | Asianet News
Published : May 14, 2021, 01:35 PM ISTUpdated : May 14, 2021, 02:11 PM IST

- ಕೊರೊನಾ ಸಂಕಷ್ಟದಲ್ಲೂ ಕೆಲ ಸಮಾಧಾನಕರ ವಿಚಾರ

- ಆಕ್ಸಿಜನ್‌ಗಾಗಿ ಸಿದ್ಧವಾಯ್ತು ಬಸ್

- ಓಲಾದಿಂದಲೂ ಆಕ್ಸಿಜನ್ ಸೇವೆ ಶುರು

ಬೆಂಗಳೂರು (ಮೇ. 14): ಕೊರೊನಾ ಸೋಂಕು ಹೆಚ್ಚಳ, ಸಾವು ಹೆಚ್ಚಳ ಸುದ್ದಿಗಳ ನಡುವೆ ಖುಷಿಯ ಸಮಾಚಾರವಿದು. ಬೆಂಗಳೂರಿನ ಕೆಲ ಖಾಸಗಿ ಸಂಸ್ಥೆಗಳು ಜಂಟಿಯಾಗಿ 'ಆಕ್ಸಿಜನ್ ಬಸ್‌' ವ್ಯವಸ್ಥೆ ಮಾಡಿವೆ. ದೊಡ್ಡ ದೊಡ್ಡ ಕೋವಿಡ್ ಆಸ್ಪತ್ರೆಗಳ ಹೊರಗೆ ಈ ಬಸ್‌ಗಳು ನಿಲ್ಲಲಿದ್ದು, ಬೆಡ್‌ ಸಿಗುವವರೆಗೆ ರೋಗಿಗಳು ಇಲ್ಲಿ ಅಕ್ಸಿಜನ್ ಪಡೆಯಬಹುದಾಗಿದೆ. ಇನ್ನು ಓಲಾದಲ್ಲೂ ಕೂಡಾ ಮನೆ ಮನೆಗೆ ಆಕ್ಸಿಜನ್ ಸಿಗಲಿದೆ. ಆಗಸ್ಟ್- ಸೆಪ್ಟೆಂಬರ್ ವೇಳೆಗೆ ಸೋಂಕು ಇಳಿಮುಖವಾಗಲಿದೆಯಂತೆ. ಇವೆಲ್ಲಾ ಖುಷಿ ವಿಚಾರಗಳು ಇಂದಿನ ಸ್ಪೆಷಲ್‌ನಲ್ಲಿ 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!