ಆಕ್ಸಿಜನ್‌ ಕೊರತೆ: ಸಿಎಂಗೆ ಬಿಜೆಪಿ ಹೈಕಮಾಂಡ್‌ನಿಂದ ಮಹತ್ವದ ಸೂಚನೆ!

ಆಕ್ಸಿಜನ್‌ ಕೊರತೆ: ಸಿಎಂಗೆ ಬಿಜೆಪಿ ಹೈಕಮಾಂಡ್‌ನಿಂದ ಮಹತ್ವದ ಸೂಚನೆ!

Published : May 04, 2021, 02:59 PM ISTUpdated : May 04, 2021, 04:53 PM IST

ಕರ್ನಾಟಕದಲ್ಲಿ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಘುತ್ತಿದೆ. ಇದರೊಂದಿಗೆ ಆಕ್ಸಿಜನ್‌ಗೂ ಬೇಡಿಕೆ ವೃದ್ಧಿಸುತ್ತಿದೆ. ಸದ್ಯ ಆಮ್ಲಜನಕ ಪೂರೈಸಬೇಕಾದ ತುರ್ತು ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಬಿಜೆಪಿ ಹೈಕಮಾಂಡ್‌ ಸರ್ಕಾರಕ್ಕೆ ಕಟ್ಟುನಿಟ್ಟಿನ ಕ್ರಮ ಕೂಗೊಳ್ಳುವಂತೆ ಸೂಚಿಸಿದೆ.

ಬೆಂಗಳೂರು(ಮೇ.04): ಕರ್ನಾಟಕದಲ್ಲಿ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಇದರೊಂದಿಗೆ ಆಕ್ಸಿಜನ್‌ಗೂ ಬೇಡಿಕೆ ವೃದ್ಧಿಸುತ್ತಿದೆ. ಸದ್ಯ ಆಮ್ಲಜನಕ ಪೂರೈಸಬೇಕಾದ ತುರ್ತು ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಬಿಜೆಪಿ ಹೈಕಮಾಂಡ್‌ ಸರ್ಕಾರಕ್ಕೆ ಕಟ್ಟುನಿಟ್ಟಿನ ಕ್ರಮ ಕೂಗೊಳ್ಳುವಂತೆ ಸೂಚಿಸಿದೆ.

ಅತ್ತ ಈ ನಿಟ್ಟಿನಲ್ಲಿ ಉಸ್ತುವಾರಿ ಸಚಿವ ಅರುಣ್ ಸಿಂಗ್ ಕೂಡಾ ಸಿಎಂ ಬಿಎಸ್‌ವೈ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಚಾಮರಾಜನಗರ ದುರಂತದ ಬಗ್ಗೆಯೂ ಉಲ್ಲೇಖಿಸಿ, ಆಕ್ಸಿಜನ್ ಪೂರೈಕೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!