ಪಾದರಾಯನಪುರ ಪುಂಡರು ರಾಮನಗರ ಜೈಲಿಗೆ ಶಿಫ್ಟ್..!

ಪಾದರಾಯನಪುರ ಪುಂಡರು ರಾಮನಗರ ಜೈಲಿಗೆ ಶಿಫ್ಟ್..!

Suvarna News   | Asianet News
Published : Apr 21, 2020, 01:18 PM IST

 ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಪಾದರಾಯನಪುರ ಪುಂಡರನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಲು ಆದೇಶ ಹೊರಬಿದ್ದಿದೆ. 54 ಆರೋಪಿಗಳು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಗೊಳ್ಳಲಿದ್ದಾರೆ.

ಬೆಂಗಳೂರು(ಏ.21): ಕೊರೋನಾ ವಾರಿಯರ್ಸ್ ವಿರುದ್ಧ ಗೂಂಡಾಗಿರಿ ನಡೆಸಿ ಬಂಧನಕ್ಕೊಳಗಾಗಿರುವ ಪಾದರಾಯನಪುರದ ಪುಂಡರು ಇಂದು(ಏಪ್ರಿಲ್ 21) ರಾಮನಗರ ಜೈಲಿಗೆ ಶಿಫ್ಟ್ ಆಗಲಿದ್ದಾರೆ. 

ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಪಾದರಾಯನಪುರ ಪುಂಡರನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಲು ಆದೇಶ ಹೊರಬಿದ್ದಿದೆ. 54 ಆರೋಪಿಗಳು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಗೊಳ್ಳಲಿದ್ದಾರೆ.

ಇನ್ನು ಗ್ರೀನ್ ಝೋನ್‌ನಲ್ಲಿರುವ ರಾಮನಗರ ಜೈಲಿಯಲ್ಲಿನ 177 ಖೈದಿಗಳನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲು ತೀರ್ಮಾನಿಸಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!