ಕೊರೋನಾ ಸೋಂಕು: ರಾಮನಗರದಲ್ಲಿರುವ ಪಾದರಾಯನಪುರ ಆರೋಪಿಗಳು ಶಿಫ್ಟ್

ಕೊರೋನಾ ಸೋಂಕು: ರಾಮನಗರದಲ್ಲಿರುವ ಪಾದರಾಯನಪುರ ಆರೋಪಿಗಳು ಶಿಫ್ಟ್

Published : Apr 24, 2020, 01:28 PM IST

ರಾಮನಗರದಲ್ಲಿರುವ ಪಾದರಾಯನಪುರ ಪುಂಡರಲ್ಲಿ ಇಬ್ಬರಿಗೆ ಕೊರೋನಾ ಕಾಣಿಸಿಕೊಂಡಿದೆ. ಹಾಗಾಗಿ ಆರೋಪಿಗಳನ್ನು ರಾಮನಗರದಿಂದ ಶಿಫ್ಟ್ ಮಾಡಲು ಸರ್ಕಾರ ಮುಂದಾಗಿದೆ. ಆರೋಪಿಗಳ ಸ್ಥಳಾಂತರಕ್ಕೆ 14 KSRTC ಬಸ್ ಕಳುಹಿಸಿದೆ ಜಿಲ್ಲಾಡಳಿತ. ಬೆಳಿಗ್ಗೆ 10 ಗಂಟೆಯೊಳಗಾಗಿ ಶಿಫ್ಟ್ ಮಾಡಬೇಕೆಂದು ಡಿಕೆ ಸುರೇಶ್ ಸೂಚನೆ ನೀಡಿದ್ದಾರೆ. ಸೋಂಕಿತರನ್ನು ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿದೆ. ಉಳಿದವರನ್ನು ಹಜ್ ಭವನಕ್ಕೆ ಕಳುಹಿಸುವ ಏರ್ಪಾಟು ಮಾಡಲಾಗಿದೆ. 

 

ಬೆಂಗಳೂರು (ಏ. 24): ರಾಮನಗರದಲ್ಲಿರುವ ಪಾದರಾಯನಪುರ ಪುಂಡರಲ್ಲಿ ಇಬ್ಬರಿಗೆ ಕೊರೋನಾ ಕಾಣಿಸಿಕೊಂಡಿದೆ. ಹಾಗಾಗಿ ಆರೋಪಿಗಳನ್ನು ರಾಮನಗರದಿಂದ ಶಿಫ್ಟ್ ಮಾಡಲು ಸರ್ಕಾರ ಮುಂದಾಗಿದೆ. ಆರೋಪಿಗಳ ಸ್ಥಳಾಂತರಕ್ಕೆ 14 KSRTC ಬಸ್ ಕಳುಹಿಸಿದೆ ಜಿಲ್ಲಾಡಳಿತ. ಬೆಳಿಗ್ಗೆ 10 ಗಂಟೆಯೊಳಗಾಗಿ ಶಿಫ್ಟ್ ಮಾಡಬೇಕೆಂದು ಡಿಕೆ ಸುರೇಶ್ ಸೂಚನೆ ನೀಡಿದ್ದಾರೆ. ಸೋಂಕಿತರನ್ನು ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿದೆ. ಉಳಿದವರನ್ನು ಹಜ್ ಭವನಕ್ಕೆ ಕಳುಹಿಸುವ ಏರ್ಪಾಟು ಮಾಡಲಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!