ಕೊರೋನಾ ಸೋಂಕು: ರಾಮನಗರದಲ್ಲಿರುವ ಪಾದರಾಯನಪುರ ಆರೋಪಿಗಳು ಶಿಫ್ಟ್

ಕೊರೋನಾ ಸೋಂಕು: ರಾಮನಗರದಲ್ಲಿರುವ ಪಾದರಾಯನಪುರ ಆರೋಪಿಗಳು ಶಿಫ್ಟ್

Published : Apr 24, 2020, 01:28 PM IST

ರಾಮನಗರದಲ್ಲಿರುವ ಪಾದರಾಯನಪುರ ಪುಂಡರಲ್ಲಿ ಇಬ್ಬರಿಗೆ ಕೊರೋನಾ ಕಾಣಿಸಿಕೊಂಡಿದೆ. ಹಾಗಾಗಿ ಆರೋಪಿಗಳನ್ನು ರಾಮನಗರದಿಂದ ಶಿಫ್ಟ್ ಮಾಡಲು ಸರ್ಕಾರ ಮುಂದಾಗಿದೆ. ಆರೋಪಿಗಳ ಸ್ಥಳಾಂತರಕ್ಕೆ 14 KSRTC ಬಸ್ ಕಳುಹಿಸಿದೆ ಜಿಲ್ಲಾಡಳಿತ. ಬೆಳಿಗ್ಗೆ 10 ಗಂಟೆಯೊಳಗಾಗಿ ಶಿಫ್ಟ್ ಮಾಡಬೇಕೆಂದು ಡಿಕೆ ಸುರೇಶ್ ಸೂಚನೆ ನೀಡಿದ್ದಾರೆ. ಸೋಂಕಿತರನ್ನು ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿದೆ. ಉಳಿದವರನ್ನು ಹಜ್ ಭವನಕ್ಕೆ ಕಳುಹಿಸುವ ಏರ್ಪಾಟು ಮಾಡಲಾಗಿದೆ. 

 

ಬೆಂಗಳೂರು (ಏ. 24): ರಾಮನಗರದಲ್ಲಿರುವ ಪಾದರಾಯನಪುರ ಪುಂಡರಲ್ಲಿ ಇಬ್ಬರಿಗೆ ಕೊರೋನಾ ಕಾಣಿಸಿಕೊಂಡಿದೆ. ಹಾಗಾಗಿ ಆರೋಪಿಗಳನ್ನು ರಾಮನಗರದಿಂದ ಶಿಫ್ಟ್ ಮಾಡಲು ಸರ್ಕಾರ ಮುಂದಾಗಿದೆ. ಆರೋಪಿಗಳ ಸ್ಥಳಾಂತರಕ್ಕೆ 14 KSRTC ಬಸ್ ಕಳುಹಿಸಿದೆ ಜಿಲ್ಲಾಡಳಿತ. ಬೆಳಿಗ್ಗೆ 10 ಗಂಟೆಯೊಳಗಾಗಿ ಶಿಫ್ಟ್ ಮಾಡಬೇಕೆಂದು ಡಿಕೆ ಸುರೇಶ್ ಸೂಚನೆ ನೀಡಿದ್ದಾರೆ. ಸೋಂಕಿತರನ್ನು ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿದೆ. ಉಳಿದವರನ್ನು ಹಜ್ ಭವನಕ್ಕೆ ಕಳುಹಿಸುವ ಏರ್ಪಾಟು ಮಾಡಲಾಗಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ