ಕೊರೋನಾ ಸೋಂಕು: ರಾಮನಗರದಲ್ಲಿರುವ ಪಾದರಾಯನಪುರ ಆರೋಪಿಗಳು ಶಿಫ್ಟ್

ಕೊರೋನಾ ಸೋಂಕು: ರಾಮನಗರದಲ್ಲಿರುವ ಪಾದರಾಯನಪುರ ಆರೋಪಿಗಳು ಶಿಫ್ಟ್

Published : Apr 24, 2020, 01:28 PM IST

ರಾಮನಗರದಲ್ಲಿರುವ ಪಾದರಾಯನಪುರ ಪುಂಡರಲ್ಲಿ ಇಬ್ಬರಿಗೆ ಕೊರೋನಾ ಕಾಣಿಸಿಕೊಂಡಿದೆ. ಹಾಗಾಗಿ ಆರೋಪಿಗಳನ್ನು ರಾಮನಗರದಿಂದ ಶಿಫ್ಟ್ ಮಾಡಲು ಸರ್ಕಾರ ಮುಂದಾಗಿದೆ. ಆರೋಪಿಗಳ ಸ್ಥಳಾಂತರಕ್ಕೆ 14 KSRTC ಬಸ್ ಕಳುಹಿಸಿದೆ ಜಿಲ್ಲಾಡಳಿತ. ಬೆಳಿಗ್ಗೆ 10 ಗಂಟೆಯೊಳಗಾಗಿ ಶಿಫ್ಟ್ ಮಾಡಬೇಕೆಂದು ಡಿಕೆ ಸುರೇಶ್ ಸೂಚನೆ ನೀಡಿದ್ದಾರೆ. ಸೋಂಕಿತರನ್ನು ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿದೆ. ಉಳಿದವರನ್ನು ಹಜ್ ಭವನಕ್ಕೆ ಕಳುಹಿಸುವ ಏರ್ಪಾಟು ಮಾಡಲಾಗಿದೆ. 

 

ಬೆಂಗಳೂರು (ಏ. 24): ರಾಮನಗರದಲ್ಲಿರುವ ಪಾದರಾಯನಪುರ ಪುಂಡರಲ್ಲಿ ಇಬ್ಬರಿಗೆ ಕೊರೋನಾ ಕಾಣಿಸಿಕೊಂಡಿದೆ. ಹಾಗಾಗಿ ಆರೋಪಿಗಳನ್ನು ರಾಮನಗರದಿಂದ ಶಿಫ್ಟ್ ಮಾಡಲು ಸರ್ಕಾರ ಮುಂದಾಗಿದೆ. ಆರೋಪಿಗಳ ಸ್ಥಳಾಂತರಕ್ಕೆ 14 KSRTC ಬಸ್ ಕಳುಹಿಸಿದೆ ಜಿಲ್ಲಾಡಳಿತ. ಬೆಳಿಗ್ಗೆ 10 ಗಂಟೆಯೊಳಗಾಗಿ ಶಿಫ್ಟ್ ಮಾಡಬೇಕೆಂದು ಡಿಕೆ ಸುರೇಶ್ ಸೂಚನೆ ನೀಡಿದ್ದಾರೆ. ಸೋಂಕಿತರನ್ನು ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿದೆ. ಉಳಿದವರನ್ನು ಹಜ್ ಭವನಕ್ಕೆ ಕಳುಹಿಸುವ ಏರ್ಪಾಟು ಮಾಡಲಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!