ಪಾದರಾಯನಪುರದ 150ಕ್ಕೂ ಅಧಿಕ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು..!

ಪಾದರಾಯನಪುರದ 150ಕ್ಕೂ ಅಧಿಕ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು..!

Suvarna News   | Asianet News
Published : Apr 21, 2020, 12:53 PM IST

ಸಿಸಿಬಿ ಪೊಲೀಸರು ಪಾದಾರಾಯನಪುರದಲ್ಲಿ ಮನೆ ಮನೆಗೆ ನುಗ್ಗಿ ಆರೋಪಿಗಳನ್ನು ಹೊರಗೆಳೆದು ತರುತ್ತಿದ್ದಾರೆ. ಯಾವ ಉದ್ದೇಶದಿಂದ ಗಲಭೆ ನಡೆಸಲಾಯಿತು. ಈ ಗಲಭೆಗೆ ಕುಮ್ಮಕ್ಕು ನೀಡಿದವರು ಯಾರು ಎನ್ನುವ ನಿಟ್ಟಿನಲ್ಲಿ ಪೊಲೀಸರಿಂದ ಗಲಭೆಕೋರರ ಸುದೀರ್ಘ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರು(ಏ.21): ಪಾದರಾಯನಪುರ ಗಲಭೆ ಪ್ರಕರಣದ ತನಿಖೆ ಚುರುಕುಕೊಂಡಿದ್ದು, ಕೊರೋನಾ ವಾರಿಯರ್ಸ್ ವಿರುದ್ಧ ಹಲ್ಲೆ ನಡೆಸಿದ್ದ 150ಕ್ಕೂ ಅಧಿಕ ಮಂದಿಯನ್ನು ನಗರದ ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಸಿಸಿಬಿ ಪೊಲೀಸರು ಪಾದಾರಾಯನಪುರದಲ್ಲಿ ಮನೆ ಮನೆಗೆ ನುಗ್ಗಿ ಆರೋಪಿಗಳನ್ನು ಹೊರಗೆಳೆದು ತರುತ್ತಿದ್ದಾರೆ. ಯಾವ ಉದ್ದೇಶದಿಂದ ಗಲಭೆ ನಡೆಸಲಾಯಿತು. ಈ ಗಲಭೆಗೆ ಕುಮ್ಮಕ್ಕು ನೀಡಿದವರು ಯಾರು ಎನ್ನುವ ನಿಟ್ಟಿನಲ್ಲಿ ಪೊಲೀಸರಿಂದ ಗಲಭೆಕೋರರ ಸುದೀರ್ಘ ವಿಚಾರಣೆ ನಡೆಸಲಾಗುತ್ತಿದೆ.

ಇದೇ ವೇಳೆ ಈ ಗಲಭೆಯಲ್ಲಿ ಕಾಣದ ಕೈಗಳ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!