ಪಾದರಾಯನಪುರದ 150ಕ್ಕೂ ಅಧಿಕ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು..!

ಪಾದರಾಯನಪುರದ 150ಕ್ಕೂ ಅಧಿಕ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು..!

Suvarna News   | Asianet News
Published : Apr 21, 2020, 12:53 PM IST

ಸಿಸಿಬಿ ಪೊಲೀಸರು ಪಾದಾರಾಯನಪುರದಲ್ಲಿ ಮನೆ ಮನೆಗೆ ನುಗ್ಗಿ ಆರೋಪಿಗಳನ್ನು ಹೊರಗೆಳೆದು ತರುತ್ತಿದ್ದಾರೆ. ಯಾವ ಉದ್ದೇಶದಿಂದ ಗಲಭೆ ನಡೆಸಲಾಯಿತು. ಈ ಗಲಭೆಗೆ ಕುಮ್ಮಕ್ಕು ನೀಡಿದವರು ಯಾರು ಎನ್ನುವ ನಿಟ್ಟಿನಲ್ಲಿ ಪೊಲೀಸರಿಂದ ಗಲಭೆಕೋರರ ಸುದೀರ್ಘ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರು(ಏ.21): ಪಾದರಾಯನಪುರ ಗಲಭೆ ಪ್ರಕರಣದ ತನಿಖೆ ಚುರುಕುಕೊಂಡಿದ್ದು, ಕೊರೋನಾ ವಾರಿಯರ್ಸ್ ವಿರುದ್ಧ ಹಲ್ಲೆ ನಡೆಸಿದ್ದ 150ಕ್ಕೂ ಅಧಿಕ ಮಂದಿಯನ್ನು ನಗರದ ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಸಿಸಿಬಿ ಪೊಲೀಸರು ಪಾದಾರಾಯನಪುರದಲ್ಲಿ ಮನೆ ಮನೆಗೆ ನುಗ್ಗಿ ಆರೋಪಿಗಳನ್ನು ಹೊರಗೆಳೆದು ತರುತ್ತಿದ್ದಾರೆ. ಯಾವ ಉದ್ದೇಶದಿಂದ ಗಲಭೆ ನಡೆಸಲಾಯಿತು. ಈ ಗಲಭೆಗೆ ಕುಮ್ಮಕ್ಕು ನೀಡಿದವರು ಯಾರು ಎನ್ನುವ ನಿಟ್ಟಿನಲ್ಲಿ ಪೊಲೀಸರಿಂದ ಗಲಭೆಕೋರರ ಸುದೀರ್ಘ ವಿಚಾರಣೆ ನಡೆಸಲಾಗುತ್ತಿದೆ.

ಇದೇ ವೇಳೆ ಈ ಗಲಭೆಯಲ್ಲಿ ಕಾಣದ ಕೈಗಳ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 
 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?