ಪಾದರಾಯನಪುರದ 150ಕ್ಕೂ ಅಧಿಕ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು..!

ಪಾದರಾಯನಪುರದ 150ಕ್ಕೂ ಅಧಿಕ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು..!

Published : Apr 21, 2020, 12:53 PM IST

ಸಿಸಿಬಿ ಪೊಲೀಸರು ಪಾದಾರಾಯನಪುರದಲ್ಲಿ ಮನೆ ಮನೆಗೆ ನುಗ್ಗಿ ಆರೋಪಿಗಳನ್ನು ಹೊರಗೆಳೆದು ತರುತ್ತಿದ್ದಾರೆ. ಯಾವ ಉದ್ದೇಶದಿಂದ ಗಲಭೆ ನಡೆಸಲಾಯಿತು. ಈ ಗಲಭೆಗೆ ಕುಮ್ಮಕ್ಕು ನೀಡಿದವರು ಯಾರು ಎನ್ನುವ ನಿಟ್ಟಿನಲ್ಲಿ ಪೊಲೀಸರಿಂದ ಗಲಭೆಕೋರರ ಸುದೀರ್ಘ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರು(ಏ.21): ಪಾದರಾಯನಪುರ ಗಲಭೆ ಪ್ರಕರಣದ ತನಿಖೆ ಚುರುಕುಕೊಂಡಿದ್ದು, ಕೊರೋನಾ ವಾರಿಯರ್ಸ್ ವಿರುದ್ಧ ಹಲ್ಲೆ ನಡೆಸಿದ್ದ 150ಕ್ಕೂ ಅಧಿಕ ಮಂದಿಯನ್ನು ನಗರದ ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಸಿಸಿಬಿ ಪೊಲೀಸರು ಪಾದಾರಾಯನಪುರದಲ್ಲಿ ಮನೆ ಮನೆಗೆ ನುಗ್ಗಿ ಆರೋಪಿಗಳನ್ನು ಹೊರಗೆಳೆದು ತರುತ್ತಿದ್ದಾರೆ. ಯಾವ ಉದ್ದೇಶದಿಂದ ಗಲಭೆ ನಡೆಸಲಾಯಿತು. ಈ ಗಲಭೆಗೆ ಕುಮ್ಮಕ್ಕು ನೀಡಿದವರು ಯಾರು ಎನ್ನುವ ನಿಟ್ಟಿನಲ್ಲಿ ಪೊಲೀಸರಿಂದ ಗಲಭೆಕೋರರ ಸುದೀರ್ಘ ವಿಚಾರಣೆ ನಡೆಸಲಾಗುತ್ತಿದೆ.

ಇದೇ ವೇಳೆ ಈ ಗಲಭೆಯಲ್ಲಿ ಕಾಣದ ಕೈಗಳ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!