'ನಾನು ಬೇಜವಾಬ್ದಾರಿ ಕಾರ್ಪೋರೇಟರ್ ಅಲ್ಲ, ಜನರಿಗೆ ಬುದ್ದಿ ಹೇಳುವ ನಾನೇ ತಪ್ಪು ಮಾಡ್ತೀನಾ' ?

'ನಾನು ಬೇಜವಾಬ್ದಾರಿ ಕಾರ್ಪೋರೇಟರ್ ಅಲ್ಲ, ಜನರಿಗೆ ಬುದ್ದಿ ಹೇಳುವ ನಾನೇ ತಪ್ಪು ಮಾಡ್ತೀನಾ' ?

Published : Jun 01, 2020, 10:35 AM IST

' ನಾನು ಬೇಜವಾಬ್ದಾರಿ ಕಾರ್ಪೋರೇಟರ್ ಅಲ್ಲ. ಜನರಿಗೆ ಬುದ್ದಿ ಹೇಳುವ ನಾನೇ ತಪ್ಪು ಮಾಡ್ತೀನಾ' ? ಎಂದು ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ವಿಕ್ಟೋರಿಯಾ ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ಕೊಟ್ಟಿದ್ದಾರೆ. 

ಬೆಂಗಳೂರು (ಜೂ. 01): 'ನಾನು ಬೇಜವಾಬ್ದಾರಿ ಕಾರ್ಪೋರೇಟರ್ ಅಲ್ಲ. ಜನರಿಗೆ ಬುದ್ದಿ ಹೇಳುವ ನಾನೇ ತಪ್ಪು ಮಾಡ್ತೀನಾ' ? ಎಂದು ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ವಿಕ್ಟೋರಿಯಾ ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ಕೊಟ್ಟಿದ್ದಾರೆ. 

ಮಾದ್ಯಮಗಳು ನನ್ನ ಬಗ್ಗೆ ಅಪಪ್ರಚಾರ ಮಾಡಿವೆ.  ನಾನು ಆಸ್ಪತ್ರೆಗೆ ಹೋಗಲ್ಲ ಮನೆಯಲ್ಲೇ ಕ್ವಾರಂಟೈನ್ ಎಂದು ಸುದ್ದಿಗಳು ಪ್ರಸಾರವಾಗಿವೆ.  ನಾನು ಒಬ್ಬ ಜನಪ್ರತಿ‌ಧಿಯಾಗಿ ಆಸ್ಪತ್ರೆಗೆ ಹೋಗದಿರಲು ಸಾಧ್ಯವಿಲ್ಲ. ನಾನೇ ಸಾಕಷ್ಟು ಜನರನ್ನ ಕ್ವಾರಂಟೈನ್ ಮಾಡಿಸಿದ್ದೀನಿ.  ರಿಪೋರ್ಟ್ ಬರುವವರೆಗೂ ಸೆಲ್ಫ್ ಕ್ವಾರಂಟೈನ್ ಆಗಿದ್ದೆ. ನನ್ನ ಕುಟುಂಬದಿಂದ ದೂರ ಇದ್ದೆ. ಪಾಸಿಟಿವ್ ಬಂದ ಮೇಲೆ ಆಂಬ್ಯೂಲೆನ್ಸ್ ನಲ್ಲಿ ಸೀದಾ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದೇನೆ ಎಂದು ಇಮ್ರಾನ್ ಪಾಷಾ ಹೇಳಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!