'ನಾನು ಬೇಜವಾಬ್ದಾರಿ ಕಾರ್ಪೋರೇಟರ್ ಅಲ್ಲ, ಜನರಿಗೆ ಬುದ್ದಿ ಹೇಳುವ ನಾನೇ ತಪ್ಪು ಮಾಡ್ತೀನಾ' ?

'ನಾನು ಬೇಜವಾಬ್ದಾರಿ ಕಾರ್ಪೋರೇಟರ್ ಅಲ್ಲ, ಜನರಿಗೆ ಬುದ್ದಿ ಹೇಳುವ ನಾನೇ ತಪ್ಪು ಮಾಡ್ತೀನಾ' ?

Published : Jun 01, 2020, 10:35 AM IST

' ನಾನು ಬೇಜವಾಬ್ದಾರಿ ಕಾರ್ಪೋರೇಟರ್ ಅಲ್ಲ. ಜನರಿಗೆ ಬುದ್ದಿ ಹೇಳುವ ನಾನೇ ತಪ್ಪು ಮಾಡ್ತೀನಾ' ? ಎಂದು ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ವಿಕ್ಟೋರಿಯಾ ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ಕೊಟ್ಟಿದ್ದಾರೆ. 

ಬೆಂಗಳೂರು (ಜೂ. 01): 'ನಾನು ಬೇಜವಾಬ್ದಾರಿ ಕಾರ್ಪೋರೇಟರ್ ಅಲ್ಲ. ಜನರಿಗೆ ಬುದ್ದಿ ಹೇಳುವ ನಾನೇ ತಪ್ಪು ಮಾಡ್ತೀನಾ' ? ಎಂದು ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ವಿಕ್ಟೋರಿಯಾ ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ಕೊಟ್ಟಿದ್ದಾರೆ. 

ಮಾದ್ಯಮಗಳು ನನ್ನ ಬಗ್ಗೆ ಅಪಪ್ರಚಾರ ಮಾಡಿವೆ.  ನಾನು ಆಸ್ಪತ್ರೆಗೆ ಹೋಗಲ್ಲ ಮನೆಯಲ್ಲೇ ಕ್ವಾರಂಟೈನ್ ಎಂದು ಸುದ್ದಿಗಳು ಪ್ರಸಾರವಾಗಿವೆ.  ನಾನು ಒಬ್ಬ ಜನಪ್ರತಿ‌ಧಿಯಾಗಿ ಆಸ್ಪತ್ರೆಗೆ ಹೋಗದಿರಲು ಸಾಧ್ಯವಿಲ್ಲ. ನಾನೇ ಸಾಕಷ್ಟು ಜನರನ್ನ ಕ್ವಾರಂಟೈನ್ ಮಾಡಿಸಿದ್ದೀನಿ.  ರಿಪೋರ್ಟ್ ಬರುವವರೆಗೂ ಸೆಲ್ಫ್ ಕ್ವಾರಂಟೈನ್ ಆಗಿದ್ದೆ. ನನ್ನ ಕುಟುಂಬದಿಂದ ದೂರ ಇದ್ದೆ. ಪಾಸಿಟಿವ್ ಬಂದ ಮೇಲೆ ಆಂಬ್ಯೂಲೆನ್ಸ್ ನಲ್ಲಿ ಸೀದಾ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದೇನೆ ಎಂದು ಇಮ್ರಾನ್ ಪಾಷಾ ಹೇಳಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!