'ನಾನು ಬೇಜವಾಬ್ದಾರಿ ಕಾರ್ಪೋರೇಟರ್ ಅಲ್ಲ, ಜನರಿಗೆ ಬುದ್ದಿ ಹೇಳುವ ನಾನೇ ತಪ್ಪು ಮಾಡ್ತೀನಾ' ?

'ನಾನು ಬೇಜವಾಬ್ದಾರಿ ಕಾರ್ಪೋರೇಟರ್ ಅಲ್ಲ, ಜನರಿಗೆ ಬುದ್ದಿ ಹೇಳುವ ನಾನೇ ತಪ್ಪು ಮಾಡ್ತೀನಾ' ?

Published : Jun 01, 2020, 10:35 AM IST

' ನಾನು ಬೇಜವಾಬ್ದಾರಿ ಕಾರ್ಪೋರೇಟರ್ ಅಲ್ಲ. ಜನರಿಗೆ ಬುದ್ದಿ ಹೇಳುವ ನಾನೇ ತಪ್ಪು ಮಾಡ್ತೀನಾ' ? ಎಂದು ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ವಿಕ್ಟೋರಿಯಾ ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ಕೊಟ್ಟಿದ್ದಾರೆ. 

ಬೆಂಗಳೂರು (ಜೂ. 01): 'ನಾನು ಬೇಜವಾಬ್ದಾರಿ ಕಾರ್ಪೋರೇಟರ್ ಅಲ್ಲ. ಜನರಿಗೆ ಬುದ್ದಿ ಹೇಳುವ ನಾನೇ ತಪ್ಪು ಮಾಡ್ತೀನಾ' ? ಎಂದು ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ವಿಕ್ಟೋರಿಯಾ ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ಕೊಟ್ಟಿದ್ದಾರೆ. 

ಮಾದ್ಯಮಗಳು ನನ್ನ ಬಗ್ಗೆ ಅಪಪ್ರಚಾರ ಮಾಡಿವೆ.  ನಾನು ಆಸ್ಪತ್ರೆಗೆ ಹೋಗಲ್ಲ ಮನೆಯಲ್ಲೇ ಕ್ವಾರಂಟೈನ್ ಎಂದು ಸುದ್ದಿಗಳು ಪ್ರಸಾರವಾಗಿವೆ.  ನಾನು ಒಬ್ಬ ಜನಪ್ರತಿ‌ಧಿಯಾಗಿ ಆಸ್ಪತ್ರೆಗೆ ಹೋಗದಿರಲು ಸಾಧ್ಯವಿಲ್ಲ. ನಾನೇ ಸಾಕಷ್ಟು ಜನರನ್ನ ಕ್ವಾರಂಟೈನ್ ಮಾಡಿಸಿದ್ದೀನಿ.  ರಿಪೋರ್ಟ್ ಬರುವವರೆಗೂ ಸೆಲ್ಫ್ ಕ್ವಾರಂಟೈನ್ ಆಗಿದ್ದೆ. ನನ್ನ ಕುಟುಂಬದಿಂದ ದೂರ ಇದ್ದೆ. ಪಾಸಿಟಿವ್ ಬಂದ ಮೇಲೆ ಆಂಬ್ಯೂಲೆನ್ಸ್ ನಲ್ಲಿ ಸೀದಾ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದೇನೆ ಎಂದು ಇಮ್ರಾನ್ ಪಾಷಾ ಹೇಳಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!