ಪೊಲೀಸರ ಟಫ್ ರೂಲ್ಸ್‌ಗೆ ಬೆಚ್ಚಿಬಿದ್ದ ಪಾದರಾಯನಪುರ ಜನ..!

ಪೊಲೀಸರ ಟಫ್ ರೂಲ್ಸ್‌ಗೆ ಬೆಚ್ಚಿಬಿದ್ದ ಪಾದರಾಯನಪುರ ಜನ..!

Suvarna News   | Asianet News
Published : Apr 21, 2020, 03:56 PM IST

ಸದ್ಯ ಪಾದರಾಯನಪುರದಲ್ಲಿ ಮನೆಯಿಂದ ಹೊರಬರಲು ಅಲ್ಲಿನ ಸ್ಥಳೀಯರು ಹಿಂದೇಟು ಹಾಕುತ್ತಿದ್ದಾರೆ. ಇನ್ನು ಅನಾವಶ್ಯಕವಾಗಿ ಓಡಾಡುವವರ ಸಂಖ್ಯೆಯಲ್ಲಿಯೂ ಇಳಿಮುಖವಾಗಿದೆ. ಗಲಭೆ ಸಂಬಂಧ ಪೊಲೀಸರು ವಶಕ್ಕೆ ಪಡೆಯುವ ಭೀತಿಯಿಂದಾಗಿ ಜನ ರಸ್ತೆಗಿಳಿಯಲು ಮೀನಾಮೇಷ ಎಣಿಸುತ್ತಿದ್ದಾರೆ.

ಬೆಂಗಳೂರು(ಏ.21): ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಪಾದರಾಯನಪುರ ಇದೀಗ ಫುಲ್ ಸೈಲೆಂಟ್ ಆಗಿದೆ. ಪೊಲೀಸರ ಕಠಿಣ ರೂಲ್ಸ್‌ಗಳಿಗೆ ಪಾದರಾಯನಪುರದ ಜನ ಬೆಚ್ಚಿಬಿದ್ದಿದ್ದಾರೆ.

ಮನೆಯಿಂದ ಹೊರಬರಲು ಅಲ್ಲಿನ ಸ್ಥಳೀಯರು ಹಿಂದೇಟು ಹಾಕುತ್ತಿದ್ದಾರೆ. ಇನ್ನು ಅನಾವಶ್ಯಕವಾಗಿ ಓಡಾಡುವವರ ಸಂಖ್ಯೆಯಲ್ಲಿಯೂ ಇಳಿಮುಖವಾಗಿದೆ. ಗಲಭೆ ಸಂಬಂಧ ಪೊಲೀಸರು ವಶಕ್ಕೆ ಪಡೆಯುವ ಭೀತಿಯಿಂದಾಗಿ ಜನ ರಸ್ತೆಗಿಳಿಯಲು ಮೀನಾಮೇಷ ಎಣಿಸುತ್ತಿದ್ದಾರೆ.

ಪಾದರಾಯನಪುರದ ಬಹುತೇಕ ಕಡೆಗಳಲ್ಲಿ ಬಿಗಿ ಪೊಲೀಸ್ ಬಂದೊಬಸ್ತ್ ಏರ್ಪಡಿಸಲಾಗಿದೆ. ಪಾದರಾಯಪುರದಲ್ಲಿ ಸದ್ಯದ ಪರಿಸ್ಥಿತಿ ಹೇಗಿದೆ ಎನ್ನುವುದರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.  


 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!