ಪೊಲೀಸರ ಟಫ್ ರೂಲ್ಸ್‌ಗೆ ಬೆಚ್ಚಿಬಿದ್ದ ಪಾದರಾಯನಪುರ ಜನ..!

ಪೊಲೀಸರ ಟಫ್ ರೂಲ್ಸ್‌ಗೆ ಬೆಚ್ಚಿಬಿದ್ದ ಪಾದರಾಯನಪುರ ಜನ..!

Suvarna News   | Asianet News
Published : Apr 21, 2020, 03:56 PM IST

ಸದ್ಯ ಪಾದರಾಯನಪುರದಲ್ಲಿ ಮನೆಯಿಂದ ಹೊರಬರಲು ಅಲ್ಲಿನ ಸ್ಥಳೀಯರು ಹಿಂದೇಟು ಹಾಕುತ್ತಿದ್ದಾರೆ. ಇನ್ನು ಅನಾವಶ್ಯಕವಾಗಿ ಓಡಾಡುವವರ ಸಂಖ್ಯೆಯಲ್ಲಿಯೂ ಇಳಿಮುಖವಾಗಿದೆ. ಗಲಭೆ ಸಂಬಂಧ ಪೊಲೀಸರು ವಶಕ್ಕೆ ಪಡೆಯುವ ಭೀತಿಯಿಂದಾಗಿ ಜನ ರಸ್ತೆಗಿಳಿಯಲು ಮೀನಾಮೇಷ ಎಣಿಸುತ್ತಿದ್ದಾರೆ.

ಬೆಂಗಳೂರು(ಏ.21): ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಪಾದರಾಯನಪುರ ಇದೀಗ ಫುಲ್ ಸೈಲೆಂಟ್ ಆಗಿದೆ. ಪೊಲೀಸರ ಕಠಿಣ ರೂಲ್ಸ್‌ಗಳಿಗೆ ಪಾದರಾಯನಪುರದ ಜನ ಬೆಚ್ಚಿಬಿದ್ದಿದ್ದಾರೆ.

ಮನೆಯಿಂದ ಹೊರಬರಲು ಅಲ್ಲಿನ ಸ್ಥಳೀಯರು ಹಿಂದೇಟು ಹಾಕುತ್ತಿದ್ದಾರೆ. ಇನ್ನು ಅನಾವಶ್ಯಕವಾಗಿ ಓಡಾಡುವವರ ಸಂಖ್ಯೆಯಲ್ಲಿಯೂ ಇಳಿಮುಖವಾಗಿದೆ. ಗಲಭೆ ಸಂಬಂಧ ಪೊಲೀಸರು ವಶಕ್ಕೆ ಪಡೆಯುವ ಭೀತಿಯಿಂದಾಗಿ ಜನ ರಸ್ತೆಗಿಳಿಯಲು ಮೀನಾಮೇಷ ಎಣಿಸುತ್ತಿದ್ದಾರೆ.

ಪಾದರಾಯನಪುರದ ಬಹುತೇಕ ಕಡೆಗಳಲ್ಲಿ ಬಿಗಿ ಪೊಲೀಸ್ ಬಂದೊಬಸ್ತ್ ಏರ್ಪಡಿಸಲಾಗಿದೆ. ಪಾದರಾಯಪುರದಲ್ಲಿ ಸದ್ಯದ ಪರಿಸ್ಥಿತಿ ಹೇಗಿದೆ ಎನ್ನುವುದರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.  


 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್