ಪೊಲೀಸರ ಟಫ್ ರೂಲ್ಸ್‌ಗೆ ಬೆಚ್ಚಿಬಿದ್ದ ಪಾದರಾಯನಪುರ ಜನ..!

ಪೊಲೀಸರ ಟಫ್ ರೂಲ್ಸ್‌ಗೆ ಬೆಚ್ಚಿಬಿದ್ದ ಪಾದರಾಯನಪುರ ಜನ..!

Suvarna News   | Asianet News
Published : Apr 21, 2020, 03:56 PM IST

ಸದ್ಯ ಪಾದರಾಯನಪುರದಲ್ಲಿ ಮನೆಯಿಂದ ಹೊರಬರಲು ಅಲ್ಲಿನ ಸ್ಥಳೀಯರು ಹಿಂದೇಟು ಹಾಕುತ್ತಿದ್ದಾರೆ. ಇನ್ನು ಅನಾವಶ್ಯಕವಾಗಿ ಓಡಾಡುವವರ ಸಂಖ್ಯೆಯಲ್ಲಿಯೂ ಇಳಿಮುಖವಾಗಿದೆ. ಗಲಭೆ ಸಂಬಂಧ ಪೊಲೀಸರು ವಶಕ್ಕೆ ಪಡೆಯುವ ಭೀತಿಯಿಂದಾಗಿ ಜನ ರಸ್ತೆಗಿಳಿಯಲು ಮೀನಾಮೇಷ ಎಣಿಸುತ್ತಿದ್ದಾರೆ.

ಬೆಂಗಳೂರು(ಏ.21): ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಪಾದರಾಯನಪುರ ಇದೀಗ ಫುಲ್ ಸೈಲೆಂಟ್ ಆಗಿದೆ. ಪೊಲೀಸರ ಕಠಿಣ ರೂಲ್ಸ್‌ಗಳಿಗೆ ಪಾದರಾಯನಪುರದ ಜನ ಬೆಚ್ಚಿಬಿದ್ದಿದ್ದಾರೆ.

ಮನೆಯಿಂದ ಹೊರಬರಲು ಅಲ್ಲಿನ ಸ್ಥಳೀಯರು ಹಿಂದೇಟು ಹಾಕುತ್ತಿದ್ದಾರೆ. ಇನ್ನು ಅನಾವಶ್ಯಕವಾಗಿ ಓಡಾಡುವವರ ಸಂಖ್ಯೆಯಲ್ಲಿಯೂ ಇಳಿಮುಖವಾಗಿದೆ. ಗಲಭೆ ಸಂಬಂಧ ಪೊಲೀಸರು ವಶಕ್ಕೆ ಪಡೆಯುವ ಭೀತಿಯಿಂದಾಗಿ ಜನ ರಸ್ತೆಗಿಳಿಯಲು ಮೀನಾಮೇಷ ಎಣಿಸುತ್ತಿದ್ದಾರೆ.

ಪಾದರಾಯನಪುರದ ಬಹುತೇಕ ಕಡೆಗಳಲ್ಲಿ ಬಿಗಿ ಪೊಲೀಸ್ ಬಂದೊಬಸ್ತ್ ಏರ್ಪಡಿಸಲಾಗಿದೆ. ಪಾದರಾಯಪುರದಲ್ಲಿ ಸದ್ಯದ ಪರಿಸ್ಥಿತಿ ಹೇಗಿದೆ ಎನ್ನುವುದರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.  


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!