ಪಾದರಾಯನಪುರ ಪುಂಡರಿಗೆ ಗ್ರ್ಯಾಂಡ್‌ ವೆಲ್‌ಕಮ್: ಮತ್ತೆ ಹೊಲಸು ತಿಂದ ಜಮೀರ್

ಪಾದರಾಯನಪುರ ಪುಂಡರಿಗೆ ಗ್ರ್ಯಾಂಡ್‌ ವೆಲ್‌ಕಮ್: ಮತ್ತೆ ಹೊಲಸು ತಿಂದ ಜಮೀರ್

Published : Jun 03, 2020, 03:54 PM IST

ಪಾದರಾಯನಪುರ ಪುಂಡರ ಪರವಾಗಿ ನಿಂತಿದ್ದ ಮಾಜಿ ಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್, ಇದೀಗ ಆರೋಪಿಗಳನ್ನು  ಭರ್ಜರಿಯಾಗಿ ಸ್ವಾಗತ ಕೋರಿ ಮತ್ತೆ ಹೊಲಸು ತಿಂದಿದ್ದಾರೆ.

ಬೆಂಗಳೂರು, (ಜೂ. 03): ಕೊರೋನಾ ಹಾಟ್​​ಸ್ಪಾಟ್ ಆಗಿದ್ದ ಬೆಂಗಳೂರಿನ ಪಾದರಾಯನಪುರದಲ್ಲಿ ಏಪ್ರಿಲ್​ 19ರಂದು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದವರಿಗೆ ಈಗ ಜಾಮೀನು ಸಿಕ್ಕಿದೆ. 

ಪಾದರಾಯನಪುರ ಗಲಭೆ: ಜಮೀರ್‌ಗೆ ಫುಲ್ ಕ್ಲಾಸ್ ತೆಗೆದುಕೊಂಡ ಬಾಸ್...! 

ಆದ್ರೆ, ಈ ಹಿಂದೆ ಪಾದರಾಯನಪುರ ಪುಂಡರ ಪರವಾಗಿ ನಿಂತಿದ್ದ ಮಾಜಿ ಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್, ಇದೀಗ ಆರೋಪಿಗಳನ್ನು  ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ. ಇದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಈ ಮೂಲಕ ಮತ್ತೆ ಹೊಸಲು ತಿನ್ನುವ ಕೆಲಸ ಮಾಡಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?