ಪಾದರಾಯನಪುರ ಪುಂಡರ ಬೆನ್ನಿಗೆ ನಿಂತ ಜಮೀರ್: ಪ್ರಶ್ನೆ ಕೇಳದ್ದಂತೆಯೇ ಪಲಾಯನ

ಪಾದರಾಯನಪುರ ಪುಂಡರ ಬೆನ್ನಿಗೆ ನಿಂತ ಜಮೀರ್: ಪ್ರಶ್ನೆ ಕೇಳದ್ದಂತೆಯೇ ಪಲಾಯನ

Published : Apr 20, 2020, 02:42 PM ISTUpdated : Apr 20, 2020, 02:45 PM IST

 ಇತ್ತೀಚೆಗೆ ಬೆಂಗಳೂರಿನ ಸಾಧಿಕ್ ನಗರದಲ್ಲಿ ಆಶಾಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದಾಗ ಅಲ್ಲಿಗೆ ಯಾರನ್ನು ಕೇಳಿ ಅವರು ಹೋಗಿದ್ರು? ಎಂದು ಪ್ರಶ್ನಿಸಿದ್ದ ಶಾಸಕ ಜಮೀರ್ ಅಹ್ಮದ್ ಖಾನ್, ಇದೀಗ ಪಾದರಾಯನಪುರದ ಘಟನೆಯಲ್ಲೂ ಅದೇ ರಾಗ ಹಾಡಿದ್ದಾರೆ.

ಬೆಂಗಳೂರು, (ಏ.20): ಇತ್ತೀಚೆಗೆ ಬೆಂಗಳೂರಿನ ಸಾಧಿಕ್ ನಗರದಲ್ಲಿ ಆಶಾಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದಾಗ ಅಲ್ಲಿಗೆ ಯಾರನ್ನು ಕೇಳಿ ಅವರು ಹೋಗಿದ್ರು? ಎಂದು ಪ್ರಶ್ನಿಸಿದ್ದ ಶಾಸಕ ಜಮೀರ್ ಅಹ್ಮದ್ ಖಾನ್, ಇದೀಗ ಪಾದರಾಯನಪುರದ ಘಟನೆಯಲ್ಲೂ ಅದೇ ರಾಗ ಹಾಡಿದ್ದಾರೆ.

ಪಾದರಾಯನಪುರ ಗಲಾಟೆ ನಡೆಯುತ್ತಿದ್ಧಾಗ ಶಾಸಕ ಜಮೀರ್ ಖಾನ್ ಎಲ್ಲಿದ್ರು?

ಕೊರೋನಾ ವಾರಿಯರ್ಸ್​ ಮೇಲೆ ನಿನ್ನೆ ಪಾದರಾಯನಪುರದಲ್ಲಿ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್, ಹಗಲು ಹೋಗಿದ್ದರೆ ಹೀಗೆ ಆಗ್ತಾ ಇರಲಿಲ್ಲ, ರಾತ್ರಿ ಹೋಗಿದ್ದಕ್ಕೇ ಹೀಗೆ ಆಗಿರೋದು ಎಂದು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ವೇಳೆ ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆಯೇ ಉತ್ತರ ಕೊಡಲಾಗದೇ ಅಲ್ಲಿಂದ ಪಲಾಯನ ಮಾಡಿದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!