ಪಾದರಾಯನಪುರ ಪುಂಡರ ಬೆನ್ನಿಗೆ ನಿಂತ ಜಮೀರ್: ಪ್ರಶ್ನೆ ಕೇಳದ್ದಂತೆಯೇ ಪಲಾಯನ

ಪಾದರಾಯನಪುರ ಪುಂಡರ ಬೆನ್ನಿಗೆ ನಿಂತ ಜಮೀರ್: ಪ್ರಶ್ನೆ ಕೇಳದ್ದಂತೆಯೇ ಪಲಾಯನ

Published : Apr 20, 2020, 02:42 PM ISTUpdated : Apr 20, 2020, 02:45 PM IST

 ಇತ್ತೀಚೆಗೆ ಬೆಂಗಳೂರಿನ ಸಾಧಿಕ್ ನಗರದಲ್ಲಿ ಆಶಾಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದಾಗ ಅಲ್ಲಿಗೆ ಯಾರನ್ನು ಕೇಳಿ ಅವರು ಹೋಗಿದ್ರು? ಎಂದು ಪ್ರಶ್ನಿಸಿದ್ದ ಶಾಸಕ ಜಮೀರ್ ಅಹ್ಮದ್ ಖಾನ್, ಇದೀಗ ಪಾದರಾಯನಪುರದ ಘಟನೆಯಲ್ಲೂ ಅದೇ ರಾಗ ಹಾಡಿದ್ದಾರೆ.

ಬೆಂಗಳೂರು, (ಏ.20): ಇತ್ತೀಚೆಗೆ ಬೆಂಗಳೂರಿನ ಸಾಧಿಕ್ ನಗರದಲ್ಲಿ ಆಶಾಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದಾಗ ಅಲ್ಲಿಗೆ ಯಾರನ್ನು ಕೇಳಿ ಅವರು ಹೋಗಿದ್ರು? ಎಂದು ಪ್ರಶ್ನಿಸಿದ್ದ ಶಾಸಕ ಜಮೀರ್ ಅಹ್ಮದ್ ಖಾನ್, ಇದೀಗ ಪಾದರಾಯನಪುರದ ಘಟನೆಯಲ್ಲೂ ಅದೇ ರಾಗ ಹಾಡಿದ್ದಾರೆ.

ಪಾದರಾಯನಪುರ ಗಲಾಟೆ ನಡೆಯುತ್ತಿದ್ಧಾಗ ಶಾಸಕ ಜಮೀರ್ ಖಾನ್ ಎಲ್ಲಿದ್ರು?

ಕೊರೋನಾ ವಾರಿಯರ್ಸ್​ ಮೇಲೆ ನಿನ್ನೆ ಪಾದರಾಯನಪುರದಲ್ಲಿ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್, ಹಗಲು ಹೋಗಿದ್ದರೆ ಹೀಗೆ ಆಗ್ತಾ ಇರಲಿಲ್ಲ, ರಾತ್ರಿ ಹೋಗಿದ್ದಕ್ಕೇ ಹೀಗೆ ಆಗಿರೋದು ಎಂದು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ವೇಳೆ ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆಯೇ ಉತ್ತರ ಕೊಡಲಾಗದೇ ಅಲ್ಲಿಂದ ಪಲಾಯನ ಮಾಡಿದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!