ಸುವರ್ಣ ನ್ಯೂಸ್ ಪ್ರಶ್ನೆಗೆ ಜಮೀರ್ ವಿಲ-ವಿಲ: ಮೈಕ್‌ ಕಂಡು ಓಡಿದ ದೃಶ್ಯ ನೋಡಿ..!

ಸುವರ್ಣ ನ್ಯೂಸ್ ಪ್ರಶ್ನೆಗೆ ಜಮೀರ್ ವಿಲ-ವಿಲ: ಮೈಕ್‌ ಕಂಡು ಓಡಿದ ದೃಶ್ಯ ನೋಡಿ..!

Published : Apr 20, 2020, 07:51 PM IST

ಪಾದರಾಯನಪುರಕ್ಕೆ ಜಮೀರ್ ಪರ್ಮಿಷನ್ ಇಲ್ಲದೇ ಯಾರೂ ಬರಬಾರದ? ಇವರ ಅಪ್ಪಣೆ ಪಡೆದು ಪಾದರಾಯನಪುರಕ್ಕೆ ಹೋಗ್ಬೇಕೇ? ಅಂತೆಲ್ಲಾ ಸುವರ್ಣ ನ್ಯೂಸ್ ಪ್ರಶ್ನೆಗೆ ಕಂಗಾಲಾದ ಜಮೀರಣ್ಣಗೆ ಏನು ತೋಚದೇ ದಿಕ್ಕಪಾಲಾಗಿ ಪಲಾಯನ ಮಾಡಿರುವ ದೃಶ್ಯವನ್ನು ನೋಡಿ...!

ಬೆಂಗಳೂರು, (ಏ.20): ಕೊರೋನಾ ವೈರಸ್ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಬೆಂಗಳೂರಿನ ಸಾಧಿಕ್ ನಗರದಲ್ಲಿ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾಗಲೂ ಇದೇ ಜಮೀರ್ ಅಹ್ಮದ್ ಅವರು ಹೇಳಿ ಬರಬೇಕು. ಅವರು ಬರುತ್ತಾರೆ ಅಂತ ನಮಗೆ ಯಾರು ಹೇಳಿಲ್ಲ ಎಂದು ಪುಂಡರ ಪರ ಬ್ಯಾಟಿಂಗ್ ಮಾಡಿದ್ದರೂ.

ಪಾದರಾಯನಪುರ ಪುಂಡರ ಸುದ್ದಿ

ಇದೀಗ ಕೊರೋನಾ ವೈರಸ್ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲು ಪೊಲೀಸರು ರಾತ್ರಿ ಏಕೆ ಪಾದರಾಯನಪುರಕ್ಕೆ ಹೋದ್ರು? ಬೆಳಗ್ಗೆ ಬರಬೇಕಿತ್ತು ಅಂತೆಲ್ಲಾ ಹೇಳುವ ಮೂಲಕ ಮತ್ತೊಮ್ಮೆ ತಮ್ಮ ಯೋಗ್ಯತೆ ಏನು ಎನ್ನುವುದನ್ನು ತೋರಿಸಿದ್ದಾರೆ.

ಅಂದಹಾಗೆ ಪಾದರಾಯನಪುರಕ್ಕೆ ಜಮೀರ್ ಪರ್ಮಿಷನ್ ಇಲ್ಲದೇ ಯಾರೂ ಬರಬಾರದ? ಇವರ ಅಪ್ಪಣೆ ಪಡೆದು ಪಾದರಾಯನಪುರಕ್ಕೆ ಹೋಗ್ಬೇಕೇ? ಅಂತೆಲ್ಲಾ ಸುವರ್ಣ ನ್ಯೂಸ್ ಪ್ರಶ್ನೆಗೆ ಕಂಗಾಲಾದ ಜಮೀರಣ್ಣಗೆ ಏನು ತೋಚದೇ ದಿಕ್ಕಪಾಲಾಗಿ ಪಲಾಯನ ಮಾಡಿರುವ ದೃಶ್ಯವನ್ನು ನೋಡಿ...!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!