ಸುವರ್ಣ ನ್ಯೂಸ್ ಪ್ರಶ್ನೆಗೆ ಜಮೀರ್ ವಿಲ-ವಿಲ: ಮೈಕ್‌ ಕಂಡು ಓಡಿದ ದೃಶ್ಯ ನೋಡಿ..!

ಸುವರ್ಣ ನ್ಯೂಸ್ ಪ್ರಶ್ನೆಗೆ ಜಮೀರ್ ವಿಲ-ವಿಲ: ಮೈಕ್‌ ಕಂಡು ಓಡಿದ ದೃಶ್ಯ ನೋಡಿ..!

Published : Apr 20, 2020, 07:51 PM IST

ಪಾದರಾಯನಪುರಕ್ಕೆ ಜಮೀರ್ ಪರ್ಮಿಷನ್ ಇಲ್ಲದೇ ಯಾರೂ ಬರಬಾರದ? ಇವರ ಅಪ್ಪಣೆ ಪಡೆದು ಪಾದರಾಯನಪುರಕ್ಕೆ ಹೋಗ್ಬೇಕೇ? ಅಂತೆಲ್ಲಾ ಸುವರ್ಣ ನ್ಯೂಸ್ ಪ್ರಶ್ನೆಗೆ ಕಂಗಾಲಾದ ಜಮೀರಣ್ಣಗೆ ಏನು ತೋಚದೇ ದಿಕ್ಕಪಾಲಾಗಿ ಪಲಾಯನ ಮಾಡಿರುವ ದೃಶ್ಯವನ್ನು ನೋಡಿ...!

ಬೆಂಗಳೂರು, (ಏ.20): ಕೊರೋನಾ ವೈರಸ್ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಬೆಂಗಳೂರಿನ ಸಾಧಿಕ್ ನಗರದಲ್ಲಿ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾಗಲೂ ಇದೇ ಜಮೀರ್ ಅಹ್ಮದ್ ಅವರು ಹೇಳಿ ಬರಬೇಕು. ಅವರು ಬರುತ್ತಾರೆ ಅಂತ ನಮಗೆ ಯಾರು ಹೇಳಿಲ್ಲ ಎಂದು ಪುಂಡರ ಪರ ಬ್ಯಾಟಿಂಗ್ ಮಾಡಿದ್ದರೂ.

ಪಾದರಾಯನಪುರ ಪುಂಡರ ಸುದ್ದಿ

ಇದೀಗ ಕೊರೋನಾ ವೈರಸ್ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲು ಪೊಲೀಸರು ರಾತ್ರಿ ಏಕೆ ಪಾದರಾಯನಪುರಕ್ಕೆ ಹೋದ್ರು? ಬೆಳಗ್ಗೆ ಬರಬೇಕಿತ್ತು ಅಂತೆಲ್ಲಾ ಹೇಳುವ ಮೂಲಕ ಮತ್ತೊಮ್ಮೆ ತಮ್ಮ ಯೋಗ್ಯತೆ ಏನು ಎನ್ನುವುದನ್ನು ತೋರಿಸಿದ್ದಾರೆ.

ಅಂದಹಾಗೆ ಪಾದರಾಯನಪುರಕ್ಕೆ ಜಮೀರ್ ಪರ್ಮಿಷನ್ ಇಲ್ಲದೇ ಯಾರೂ ಬರಬಾರದ? ಇವರ ಅಪ್ಪಣೆ ಪಡೆದು ಪಾದರಾಯನಪುರಕ್ಕೆ ಹೋಗ್ಬೇಕೇ? ಅಂತೆಲ್ಲಾ ಸುವರ್ಣ ನ್ಯೂಸ್ ಪ್ರಶ್ನೆಗೆ ಕಂಗಾಲಾದ ಜಮೀರಣ್ಣಗೆ ಏನು ತೋಚದೇ ದಿಕ್ಕಪಾಲಾಗಿ ಪಲಾಯನ ಮಾಡಿರುವ ದೃಶ್ಯವನ್ನು ನೋಡಿ...!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!