ಸುವರ್ಣ ನ್ಯೂಸ್ ಪ್ರಶ್ನೆಗೆ ಜಮೀರ್ ವಿಲ-ವಿಲ: ಮೈಕ್‌ ಕಂಡು ಓಡಿದ ದೃಶ್ಯ ನೋಡಿ..!

ಸುವರ್ಣ ನ್ಯೂಸ್ ಪ್ರಶ್ನೆಗೆ ಜಮೀರ್ ವಿಲ-ವಿಲ: ಮೈಕ್‌ ಕಂಡು ಓಡಿದ ದೃಶ್ಯ ನೋಡಿ..!

Published : Apr 20, 2020, 07:51 PM IST

ಪಾದರಾಯನಪುರಕ್ಕೆ ಜಮೀರ್ ಪರ್ಮಿಷನ್ ಇಲ್ಲದೇ ಯಾರೂ ಬರಬಾರದ? ಇವರ ಅಪ್ಪಣೆ ಪಡೆದು ಪಾದರಾಯನಪುರಕ್ಕೆ ಹೋಗ್ಬೇಕೇ? ಅಂತೆಲ್ಲಾ ಸುವರ್ಣ ನ್ಯೂಸ್ ಪ್ರಶ್ನೆಗೆ ಕಂಗಾಲಾದ ಜಮೀರಣ್ಣಗೆ ಏನು ತೋಚದೇ ದಿಕ್ಕಪಾಲಾಗಿ ಪಲಾಯನ ಮಾಡಿರುವ ದೃಶ್ಯವನ್ನು ನೋಡಿ...!

ಬೆಂಗಳೂರು, (ಏ.20): ಕೊರೋನಾ ವೈರಸ್ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಬೆಂಗಳೂರಿನ ಸಾಧಿಕ್ ನಗರದಲ್ಲಿ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾಗಲೂ ಇದೇ ಜಮೀರ್ ಅಹ್ಮದ್ ಅವರು ಹೇಳಿ ಬರಬೇಕು. ಅವರು ಬರುತ್ತಾರೆ ಅಂತ ನಮಗೆ ಯಾರು ಹೇಳಿಲ್ಲ ಎಂದು ಪುಂಡರ ಪರ ಬ್ಯಾಟಿಂಗ್ ಮಾಡಿದ್ದರೂ.

ಪಾದರಾಯನಪುರ ಪುಂಡರ ಸುದ್ದಿ

ಇದೀಗ ಕೊರೋನಾ ವೈರಸ್ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲು ಪೊಲೀಸರು ರಾತ್ರಿ ಏಕೆ ಪಾದರಾಯನಪುರಕ್ಕೆ ಹೋದ್ರು? ಬೆಳಗ್ಗೆ ಬರಬೇಕಿತ್ತು ಅಂತೆಲ್ಲಾ ಹೇಳುವ ಮೂಲಕ ಮತ್ತೊಮ್ಮೆ ತಮ್ಮ ಯೋಗ್ಯತೆ ಏನು ಎನ್ನುವುದನ್ನು ತೋರಿಸಿದ್ದಾರೆ.

ಅಂದಹಾಗೆ ಪಾದರಾಯನಪುರಕ್ಕೆ ಜಮೀರ್ ಪರ್ಮಿಷನ್ ಇಲ್ಲದೇ ಯಾರೂ ಬರಬಾರದ? ಇವರ ಅಪ್ಪಣೆ ಪಡೆದು ಪಾದರಾಯನಪುರಕ್ಕೆ ಹೋಗ್ಬೇಕೇ? ಅಂತೆಲ್ಲಾ ಸುವರ್ಣ ನ್ಯೂಸ್ ಪ್ರಶ್ನೆಗೆ ಕಂಗಾಲಾದ ಜಮೀರಣ್ಣಗೆ ಏನು ತೋಚದೇ ದಿಕ್ಕಪಾಲಾಗಿ ಪಲಾಯನ ಮಾಡಿರುವ ದೃಶ್ಯವನ್ನು ನೋಡಿ...!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!