ಪಾದರಾಯನಪುರ ಗಲಭೆ, ತಪ್ಪೊಪ್ಪಿಕೊಂಡ ಆರೋಪಿ ವಜೀರ್ ಖಾನ್!

ಪಾದರಾಯನಪುರ ಗಲಭೆ, ತಪ್ಪೊಪ್ಪಿಕೊಂಡ ಆರೋಪಿ ವಜೀರ್ ಖಾನ್!

Published : Apr 20, 2020, 03:06 PM ISTUpdated : Apr 20, 2020, 03:12 PM IST

ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಭೆ ಪೂರ್ವ ನಿಯೋಜಿತವೇ?| ಅನುಮಾನ ಹೆಚ್ಚಿಸಿದೆ ವೈರಲ್ ಆದ ದೃಶ್ಯಾವಳಿಗಳು| ನಾಲ್ನೂರಕ್ಕೂ ಅಧಿಕ ಮಂದಿಯಿಂದ ಕೊರೋನಾ ವಾರಿಯರ್ಸ್ ಮೇಲೆ ದಾಳಿ

ಬೆಂಗಳೂರಿನ ಪಾದರಾಯನುರ ವಾರ್ಡ್‌ನಲ್ಲಿ ಕೊರೋನಾ ವಾರಿಯರ್ಸ್‌ ಮೇಲೆ ನಡೆದ ದಾಳಿ ಸದ್ಯ ದೇಶದಾದ್ಯಂತ ಸದ್ದು ಮಾಡಿದೆ. ಈಗಾಗಲೇ ಪೊಲೀಸರು ಐವತ್ತಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಾಲಾಗಿದೆ. ಇನ್ನು ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ವಿಧಿಸಬೇಕೆಂಬ ಕೂಗೂ ಕೇಳಿ ಬಂದಿದೆ.

ಪಾದರಾಯನಪುರ ಗಲಭೆ ಹಿಂದಿನ ಮಾಸ್ಟರ್ ಮೈಂಡ್?

ಹೀಗಿರುವಾಗ ಈ ಗಲಭೆ ಪೂರ್ವ ನಿಯೋಜಿತ ಕೃತ್ಯವೇ? ಎಂಬ ಅನುಮಾನವೂ ಮನೆ ಮಾಡಿದೆ. ಈ ಗಲಭೆಯಲ್ಲಿ ಮಕ್ಕಳು ಹಾಗೂ ಮಹಿಳೆಯರು ಭಾಗಿಯಾಗಿದ್ದರು. ಅಲ್ಲದೇ ನಾಲ್ಕು ತಂಡಗಳಲ್ಲಿ ಈ ದಾಳಿ ನಡೆದಿತ್ತು ಎನ್ನಲಾಗಿದೆ.

ಪಾದರಾಯನಪುರ ಗಲಭೆ ಪೂರ್ವ ನಿಯೋಜಿತವಾ?: ನಾಲ್ಕು ಗುಂಪು ರಹಸ್ಯ!

ಇನ್ನು ಈ ದಾಳಿಯಲ್ಲಿ ಸುಮಾರು ನಾಲ್ನೂರಕ್ಕೂ ಅಧಿಕ ಮಂದಿಇ ಇದ್ದರು ಎಂಬ ಅಂಶ ಮತ್ತಷ್ಟು ಆಘಾತಕಾರಿಯಾಗಿದೆ. ಒಒಂದು ವೇಳೆ ಈ ದಾಳಿ ಲಪೂರ್ವ ನಿಯೋಜಿತವಾಗಿದ್ದರೆ, ಇದರ ಹಿಂದಿನ ಮಾಸ್ಟರ್ ಮೈಂಡ್ ಯಾರು ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!