ಪಾದರಾಯನಪುರ ಗಲಭೆ, ತಪ್ಪೊಪ್ಪಿಕೊಂಡ ಆರೋಪಿ ವಜೀರ್ ಖಾನ್!

ಪಾದರಾಯನಪುರ ಗಲಭೆ, ತಪ್ಪೊಪ್ಪಿಕೊಂಡ ಆರೋಪಿ ವಜೀರ್ ಖಾನ್!

Published : Apr 20, 2020, 03:06 PM ISTUpdated : Apr 20, 2020, 03:12 PM IST

ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಭೆ ಪೂರ್ವ ನಿಯೋಜಿತವೇ?| ಅನುಮಾನ ಹೆಚ್ಚಿಸಿದೆ ವೈರಲ್ ಆದ ದೃಶ್ಯಾವಳಿಗಳು| ನಾಲ್ನೂರಕ್ಕೂ ಅಧಿಕ ಮಂದಿಯಿಂದ ಕೊರೋನಾ ವಾರಿಯರ್ಸ್ ಮೇಲೆ ದಾಳಿ

ಬೆಂಗಳೂರಿನ ಪಾದರಾಯನುರ ವಾರ್ಡ್‌ನಲ್ಲಿ ಕೊರೋನಾ ವಾರಿಯರ್ಸ್‌ ಮೇಲೆ ನಡೆದ ದಾಳಿ ಸದ್ಯ ದೇಶದಾದ್ಯಂತ ಸದ್ದು ಮಾಡಿದೆ. ಈಗಾಗಲೇ ಪೊಲೀಸರು ಐವತ್ತಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಾಲಾಗಿದೆ. ಇನ್ನು ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ವಿಧಿಸಬೇಕೆಂಬ ಕೂಗೂ ಕೇಳಿ ಬಂದಿದೆ.

ಪಾದರಾಯನಪುರ ಗಲಭೆ ಹಿಂದಿನ ಮಾಸ್ಟರ್ ಮೈಂಡ್?

ಹೀಗಿರುವಾಗ ಈ ಗಲಭೆ ಪೂರ್ವ ನಿಯೋಜಿತ ಕೃತ್ಯವೇ? ಎಂಬ ಅನುಮಾನವೂ ಮನೆ ಮಾಡಿದೆ. ಈ ಗಲಭೆಯಲ್ಲಿ ಮಕ್ಕಳು ಹಾಗೂ ಮಹಿಳೆಯರು ಭಾಗಿಯಾಗಿದ್ದರು. ಅಲ್ಲದೇ ನಾಲ್ಕು ತಂಡಗಳಲ್ಲಿ ಈ ದಾಳಿ ನಡೆದಿತ್ತು ಎನ್ನಲಾಗಿದೆ.

ಪಾದರಾಯನಪುರ ಗಲಭೆ ಪೂರ್ವ ನಿಯೋಜಿತವಾ?: ನಾಲ್ಕು ಗುಂಪು ರಹಸ್ಯ!

ಇನ್ನು ಈ ದಾಳಿಯಲ್ಲಿ ಸುಮಾರು ನಾಲ್ನೂರಕ್ಕೂ ಅಧಿಕ ಮಂದಿಇ ಇದ್ದರು ಎಂಬ ಅಂಶ ಮತ್ತಷ್ಟು ಆಘಾತಕಾರಿಯಾಗಿದೆ. ಒಒಂದು ವೇಳೆ ಈ ದಾಳಿ ಲಪೂರ್ವ ನಿಯೋಜಿತವಾಗಿದ್ದರೆ, ಇದರ ಹಿಂದಿನ ಮಾಸ್ಟರ್ ಮೈಂಡ್ ಯಾರು ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!